ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಸೇವನೆ ಮಾಡಿದ ಇಬ್ಬರು ಯುವಕರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಸಂಜೆ ಬಲ್ಮಠ ಬಳಿ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಕೇರಳ ಎರ್ನಾಕುಲಂನ ಎಲ್ವಿನ್ ಶಿಜು (19)ನನ್ನು ಕದ್ರಿ ಪೊಲೀಸರು ಹಾಗೂ ಬೆಳಿಗ್ಗೆ ಸೆಂಟ್ರಲ್ ಮಾರ್ಕೆಟ್...
Read More
ಮಲ್ಪೆ: ಯುವಕನೊಬ್ಬ ಸಮುದ್ರದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆ
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಬೀಚ್ಗೆ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಬ್ಯಾಂಕ್ ಉದ್ಯೋಗಿಯೊಬ್ಬರು ಸಮುದ್ರದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿರುವ ಘಟನೆ ಕೋಡಿಬೆಂಗ್ರೆಯ ಡೆಲ್ಟಾ ಬೀಚ್ನಲ್ಲಿ ಸಂಭವಿಸಿದೆ. ನಾಪತ್ತೆಯಾದವರನ್ನು ಬೆಂಗಳೂರಿನ ಬ್ಯಾಂಕ್ ಉದ್ಯೋಗಿ ನಿತಿನ್ (35) ಎಂದು ಗುರುತಿಸಲಾಗಿದೆ. ರಜೆಯ ಹಿನ್ನೆಲೆಯಲ್ಲಿ ಜ. 26ರಂದು ಇಬ್ಬರು...
Read More
ಬೆಂಗಳೂರು : ಅಪ್ರಾಪ್ತ ಬಾಲಕನಿಂದ 12.46 ಲಕ್ಷ ಮೌಲ್ಯದ ಚಿನ್ನದ ಬಿಸ್ಕೆಟ್ ವಶ
ಬೆಂಗಳೂರು: ಬಾಲಕನೋರ್ವ iತಾನು ಕೆಲಸ ಮಾಡುತ್ತಿದ್ದ ವ್ಯಕ್ತಿಯ ಬಳಿಯಿಂದ 12.46 ಲಕ್ಷ ರೂಪಾಯಿ ಮೌಲ್ಯದ ಎರಡು ಚಿನ್ನದ ಬಿಸ್ಕತ್ಗಳನ್ನು ಕದ್ದೊಯ್ದು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಿಬ್ಬಂದಿಗಳ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಚಿನ್ನದ ಬಿಸ್ಕೆಟ್ ಜೊತೆ ಗುರುವಾರ ಬೆಂಗಳೂರು ಬಿಟ್ಟು ಹೊರಡಲು...
Read More

