ಕಾರ್ಕಳ : ಟ್ರಾನ್ಸ್ ಪಾರ್ಮರ್ ದುರಸ್ತಿ ವೇಳೆ ವಿದ್ಯುತ್ ಅವಘಡ : ಮೆಸ್ಕಾಂ ಸಿಬ್ಬಂದಿ ಸಾವು

28 ರಾತ್ರಿ ವೇಳೆ ನೂರಳ್ ಬೆಟ್ಟುವಿನಲ್ಲಿ ಟ್ರಾನ್ಸ್ ಪಾರ್ಮರ್ ದುರಸ್ತಿ ಕಾರ್ಯ ನಡೆಸುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಅವಘಡ ಸಂಭವಿಸಿ ಹೊಸ್ಮಾರು ಶಾಖೆಯಲ್ಲಿ ಲೈನ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಬಾಗಲಕೋಟೆ ಮೂಲದ ಮೆಸ್ಕಾಂ ಸಿಬ್ಬಂದಿ ಶ್ರೀನಿವಾಸ್‌ (28) ಮೃತಪಟ್ಟಿದ್ದ ಘಟನೆ ನಡೆದಿದೆ.

ಇದೀಗ ಮೃತದೇಹವನ್ನು ಸಂಬಂಧಿಕರ ಬರುವಿಕೆಗಾಗಿ ಕಾರ್ಕಳದ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.  ಘಟನಾ ಸ್ಥಳಕ್ಕೆ  ಕಾರ್ಕಳ ಶಾಸಕರಾದ ಭೇಟಿ ನೀಡಿದ್ದ ಶಾಸಕ ಸುನಿಲ್ ಕುಮಾರ್ ಭೇಟಿ ನೀಡಿದ್ದು ಘಟನೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು

News Editor

Learn More →

Leave a Reply

Your email address will not be published. Required fields are marked *