ಪುತ್ತೂರಿನಲ್ಲಿ ಸಂಚಲನ ಮೂಡಿಸಿದ್ದ ಹಂದಿ ಸಾವು ಪ್ರಕರಣ ಸುಖಾಂತ್ಯ ಕಂಡಿದೆ. ಗಾಯಗೊಂಡ ಹಂದಿಯನ್ನು ಸಾರ್ವಜನಿಕರು ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಹಸ್ತಾಂತರಿಸಿದ್ದು, ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದ ಮೃತ ಹಂದಿಯನ್ನು ಅರಣ್ಯ ಇಲಾಖೆಯಿಂದ ಸಂಸ್ಕಾರ ಮಾಡಲಾಗಿದೆ.ಸೋಮವಾರ ಪುತ್ತೂರಿನ ಮಾಣಿ ಮೈಸೂರು ಹೆದ್ದಾರಿಯ ಬೈಪಾಸ್ ನಲ್ಲಿ ರಸ್ತೆ ದಾಟುತ್ತಿದ್ ಲಾರಿಯೊಂದು ಡಿಕ್ಕಿ...
Read More
ಮಂಗಳೂರು: ಯುವಕರಲ್ಲಿ 42 ಅಕ್ರಮ ಸಿಮ್ಗಳು ಪತ್ತೆ ಪ್ರಕರಣ: ಹೆಚ್ಚಿನ ತನಿಖೆಗೆ “ಇಡಿ” ಮುಂದಾಗಿದೆ.
ಮಂಗಳೂರು: ಕುಟುಂಬದ ವಿವಿಧ ವ್ಯಕ್ತಿಗಳ ಹೆಸರಿನಲ್ಲಿ 42 ಸಿಮ್ ಕಾರ್ಡ್ ಖರೀದಿಸಿ, ಬೆಂಗಳೂರಿಗೆ ತೆರಳುತ್ತಿದ್ದ ಐವರನ್ನು ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಗೆ ಕೇಂದ್ರ ಜಾರಿ ನಿರ್ದೇಶನಾಲಯ (ಇಡಿ) ಮುಂದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಾದ ಬಂಟ್ವಾಳ ತಾಲೂಕು ಬಡಗಕಜೆಕಾರು ಗ್ರಾಮದ...
Read More

