ಪುತ್ತೂರಿನಲ್ಲಿ ಸಂಚಲನ ಮೂಡಿಸಿದ್ದ ಹಂದಿ ಸಾವು ಪ್ರಕರಣ ಸುಖಾಂತ್ಯ ಕಂಡಿದೆ. ಗಾಯಗೊಂಡ ಹಂದಿಯನ್ನು ಸಾರ್ವಜನಿಕರು ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಹಸ್ತಾಂತರಿಸಿದ್ದು, ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದ ಮೃತ ಹಂದಿಯನ್ನು ಅರಣ್ಯ ಇಲಾಖೆಯಿಂದ ಸಂಸ್ಕಾರ ಮಾಡಲಾಗಿದೆ.

ಪುತ್ತೂರಿನಲ್ಲಿ ಸಂಚಲನ ಮೂಡಿಸಿದ್ದ ಹಂದಿ ಸಾವು ಪ್ರಕರಣ ಸುಖಾಂತ್ಯ ಕಂಡಿದೆ. ಗಾಯಗೊಂಡ ಹಂದಿಯನ್ನು ಸಾರ್ವಜನಿಕರು ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಹಸ್ತಾಂತರಿಸಿದ್ದು, ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದ ಮೃತ ಹಂದಿಯನ್ನು ಅರಣ್ಯ ಇಲಾಖೆಯಿಂದ ಸಂಸ್ಕಾರ ಮಾಡಲಾಗಿದೆ.
ಸೋಮವಾರ ಪುತ್ತೂರಿನ ಮಾಣಿ ಮೈಸೂರು ಹೆದ್ದಾರಿಯ ಬೈಪಾಸ್ ನಲ್ಲಿ ರಸ್ತೆ ದಾಟುತ್ತಿದ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಹಂದಿಗಳು ಗಾಯಗೊಂಡಿತು. ಗಾಯಗೊಂಡ ಹಂದಿಗಳನ್ನು ಸಾರ್ವಜನಿಕರು ತಮ್ಮ ವಾಹನಗಳಲ್ಲಿ ತುಂಬಿ ಕೊಂಡೊಯ್ದಿದ್ದರು ಆದರೆ ಹಂದಿಗಳನ್ನ ಯಾವ ಸ್ಥಳಕ್ಕೆ ಕೊಂಡೊಯ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿರಲಿಲ್ಲ ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಸಾರ್ವಜನಿಕರು ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಗಾಯಗೊಂಡ ಹಂದಿಯನ್ನು ಹಸ್ತಾಂತರಿಸಿದ್ದು ಗಂಭೀರ ಗಾಯಗೊಂಡು ಸೋಮವಾರ ರಾತ್ರಿ ಸಾವನ್ನಪ್ಪಿದ ಹಂದಿಯ ಮೃತ ದೇಹವನ್ನು ಅರಣ್ಯ ಇಲಾಖೆಯಿಂದ ಅಂತ್ಯಸಂಸ್ಕಾರ ಮಾಡಲಾಗಿದೆ. ಈ ಬಗ್ಗೆ ಪುತ್ತೂರು ವಲಯ ಅರಣ್ಯ ಅಧಿಕಾರಿ ಕಿರಣ್ ಬಿ ಎಂ ಮಾಧ್ಯಮಕ್ಕೆ ಮಾಹಿತಿಯನ್ನು ನೀಡಿದ್ದು ಪ್ರಕರಣಕ್ಕೆ ತೆರೆ ಬಿದ್ದಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?