ಮಂಗಳೂರು ವಿಶ್ವವಿದ್ಯಾನಿಲಯದ ಅಭಿವೃದ್ಧಿಯ ಬಲವರ್ಧನೆಗಾಗಿ 20 ಕೋಟಿ ರೂ.ಗಳ ಅನುದಾನದ ಫಲಾನುಭವಿಯಾಗಿ ಆಯ್ಕೆಯಾಗಿದೆ.

ಪ್ರಧಾನಮಂತ್ರಿ ಉಚ್ಛತರ ಶಿಕ್ಷಾ ಅಭಿಯಾನ ಯೋಜನೆಯಡಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅಭಿವೃದ್ಧಿಯ ಬಲವರ್ಧನೆಗಾಗಿ 20 ಕೋಟಿ ರೂ.ಗಳ ಅನುದಾನದ ಫಲಾನುಭವಿಯಾಗಿ ಆಯ್ಕೆಯಾಗಿದೆ.
ಈ ಯೋಜನೆಯಡಿಯಲ್ಲಿ ಆಯ್ಕೆಯಾದ ಕರ್ನಾಟಕದ ನಾಲ್ಕು ವಿಶ್ವವಿದ್ಯಾಲಯಗಳಲ್ಲಿ ಮಂಗಳೂರು ವಿಶ್ವವಿದ್ಯಾಲಯವೂ ಒಂದಾಗಿದೆ.

ಈ ಯೋಜನೆಗಾಗಿ ಮಂಗಳೂರು ವಿಶ್ವವಿದ್ಯಾಲಯವನ್ನು ಆಯ್ಕೆ ಮಾಡಿ ಇಂದು ವರ್ಚುವಲ್ ಆಗಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಹಾಗೂ ಕೇಂದ್ರ ಶಿಕ್ಷಣ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ಉದ್ಘಾಟಿಸಲಿದ್ದಾರೆ

News Editor

Learn More →

Leave a Reply

Your email address will not be published. Required fields are marked *