ತುರ್ತು ಬೈಠಕ್ ಕರೆದ ನಳಿನ್ ಮತ್ತು ಕಿಶೋರ್

ತುರ್ತು ಬೈಠಕ್ ಕರೆದ ನಳಿನ್ ಮತ್ತು ಕಿಶೋರ್

ಹೀಗೊಂದು ಸಂದೇಶ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ. ನಾನು ಮತ್ತು ನಳಿನ್ ಕುಮಾರ್ ಕಟೀಲ್ ಯಾವುದೇ ರೀತಿಯ ಬೈಠಕ್ ಕರೆದಿಲ್ಲ ಮತ್ತು ಫೋನ್ ಕರೆಗಳ ಮೂಲಕವೂ ಮಾತನಾಡಿರುವುದಿಲ್ಲ. ನನ್ನನ್ನು ಮತ್ತು ನಳಿನ್ ಕುಮಾರ್ ಕಟೀಲ್ ಅವರನ್ನು ಮುಂದಿಟ್ಟುಕೊಂಡು ಕಿಡಿಗೇಡಿಗಳು ಪುತ್ತೂರಿನ ಜನತೆಯ ದಾರಿ ತಪ್ಪಿಸಲು ಮಾಡುತ್ತಿರುವ ಸಂಗತಿಯಾಗಿದೆ. ಪಕ್ಷ ಮತ್ತು ಸಂಘಟನೆ ನಡೆದುಕೊಂಡಂತೆ ನಾವೆಲ್ಲರೂ ಬದ್ಧರಾಗಿದ್ದೇವೆ. ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರ ಆದೇಶಕ್ಕೆ ನಾವೆಲ್ಲರೂ ಬದ್ಧರಾಗಿ ಕೆಲಸ ಮಾಡುತ್ತೇವೆ. ಆದ್ದರಿಂದ ದ.ಕ ಜಿಲ್ಲೆಯ ಕಾರ್ಯಕರ್ತರಲ್ಲಿ ವಿನಂತಿ ಮಾಡುತ್ತಿದ್ದೇನೆ. ಜಿಲ್ಲಾಧ್ಯಕ್ಷರ ತೀರ್ಮಾನವನ್ನು ಮನ ಪೂರ್ವಕವಾಗಿ ಒಪ್ಪಿಕೊಂಡು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬ್ರಿಜೇಶ್ ಚೌಟರನ್ನು ಗೆಲ್ಲಿಸುವ ಮೂಲಕ ಕೇಂದ್ರದಲ್ಲಿ ನರೇಂದ್ರ ಮೋದಿಜೀಯನ್ನು ಮತ್ತೊಮ್ಮೆ ಪ್ರಧಾನ ಸೇವಕನ್ನಾಗಿ ಮಾಡಲು ಶ್ರಮಪಟ್ಟು ಕೆಲಸ ಮಾಡೋಣ.

ಕಿಶೋರ್ ಬೊಟ್ಯಾಡಿ
ಜಿಲ್ಲಾ ಪ್ರಧಾನ ಕಾರ್ಯದರ್ಶಿ
ದ.ಕ ಬಿಜೆಪಿ

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!