ಬಿಜೆಪಿ ಸೇರ್ಪಡೆ ಮೊದಲ ದಿನವೇ ಪುತ್ತಿಲ ಪರಿವಾರದ ಗೂಂಡಾಗಿರಿ

ದ.ಕ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಾಧ್ಯಮದವರ ಮೇಲೆ ಗೂಂಡಾಗಿರಿ

ಬಿಜೆಪಿ ಸೇರ್ಪಡೆ ಮೊದಲ ದಿನವೇ ಪುತ್ತಿಲ ಪರಿವಾರದ ಗೂಂಡಾಗಿರಿ

ದ.ಕ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಾಧ್ಯಮದವರ ಮೇಲೆ ಗೂಂಡಾಗಿರ

ಪುತ್ತಿಲ ಪರಿವಾರದ ಸಂದೀಪ್ ಉಪ್ಪಿನಂಗಡಿ ಎಂಬಾತನಿಂದ ಪುಂಡಾಟ !

ವರದಿ ಮಾಡಲು ಹೋದ ಮಾಧ್ಯಮದವರನ್ನ ತಳ್ಳಾಡಿ ಪುಂಡಾಟ ,ಅನುಚಿತ ವರ್ತನೆ

ಮಾಧ್ಯಮದವರು ಇಲ್ಲಿ ಬರುವುದು ಯಾಕೆ ?

ನಮಗೆ ಮಾಧ್ಯಮದವರ ಅವಶ್ಯಕತೆ ಇಲ್ಲ ಎಂದು ದರ್ಪ

ನಮಗೆ ಮಾಧ್ಯಮದವರ ಅಗತ್ಯವಿಲ್ಲ ನಾವು ಒಂದಾಗಿ ಆಯಿತು

ಅರುಣ್ ಪುತ್ತಿಲ ಬಿಜೆಪಿ ಸೇರ್ಪಡೆ ಸಂದರ್ಭ ನಡೆದ ಘಟನೆ

ಬಿಜೆಪಿ ಸೇರ್ಪಡೆ ಮೊದಲ ದಿನವೇ ಅಹಂಕಾರ ಪ್ರದರ್ಶನ

News Editor

Learn More →

Leave a Reply

Your email address will not be published. Required fields are marked *