ಅಕ್ರಮ ಮರಳು ಸಾಗಾಟ ತಡೆದ ಗ್ರಾಮಸ್ಥರು

ಹೊನ್ನಾವರ : ಸಮುದ್ರದ ಅಂಚಿನಲ್ಲಿ ಸಿಲಿಕಾನ್ ಸ್ಯಾಂಡ್ / ಸಮುದ್ರದ ಅಂಚಿನ ಮರಳು ಸಾಗಾಟ ನಡೆಸುವಾಗ ಸ್ಥಳೀಯರ ವಿರೋಧ ವ್ಯಕ್ತಪಡಿಸಿ, ವಾಹನ ತಡೆದು ಪ್ರತಿಭಟನೆ ನಡೆಸಿದ ಘಟನೆ ಶುಕ್ರವಾರ ರಾತ್ರಿ ತಾಲೂಕಿನ ಹಳದಿಪುರ ಗ್ರಾಮ ಪಂಚಾಯತ ವ್ಯಾಪ್ತಿಯ ಗೋಳಿಬೆಟ್ಟೆಯಲ್ಲಿ ನಡೆದಿದೆ.

ಸಮುದ್ರದ ಅಂಚಿನಲ್ಲಿರುವ ಮರಳನ್ನು ಸಾಗಾಟ ಮಾಡಲು, ಐದು ಟಿಪ್ಪರ ವಾಹನ, ಒಂದು ಹಿಟಾಚಿ ಸಮೇತ ದೊಡ್ಡ ಮಟ್ಟದಲ್ಲಿ ಮರಳು ಸಾಗಾಟ ಮಾಡಲು ಸಂಬಂಧ ಪಟ್ಟವರು ಆಗಮಿಸಿ ಮರಳು ತುಂಬಿ ಸಾಗಾಟ ಮಾಡುವ ಪ್ರಯತ್ನದಲ್ಲಿದ್ದಾಗ ಸ್ಥಳೀಯ ಸಾರ್ವಜನಿಕರು ದಿಢೀರ್‌ ಪ್ರತಿಭಟನೆ ಮಾಡಿ ವಾಹನದ ಟೈಯರ್ ನ ಗಾಳಿ ತೆಗೆದು, ವಾಹನ ತಡೆದು ಮರಳು ಸಾಗಾಟಕ್ಕೆ ತಡೆ ಒಡ್ಡಿದ್ದಾರೆ. ಸಾರ್ವಜನಿಕರ ಬೃಹತ್ ಪ್ರತಿಭಟನೆಗೆ ಮರಳು ಸಾಗಾಟಕ್ಕೆ ಬಂದವರು ಸ್ಥಳದಿಂದ ಪಲಾಯನಗೊಂಡಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?