ಉಪ್ಪಳದ ಖಾಸಗಿ ಬ್ಯಾಂಕ್‌ನ ಎಟಿಎಂಗೆ ತುಂಬಿಸಲೆಂದು ಬಂದ ವಾಹನದಿಂದ 50 ಲಕ್ಷ ರೂ. ಹಣ ದರೋಡೆ ಪ್ರಕರಣ ತಮಿಳುನಾಡಿನ ತಿರುಟ್ ತಂಡದವರು ಎಂದು ಪೊಲೀಸರಿಗೆ ತಿಳಿದುಬಂದಿದೆ.*

ಉಪ್ಪಳ: ಉಪ್ಪಳದ ಖಾಸಗಿ ಬ್ಯಾಂಕ್‌ನ ಎಟಿಎಂಗೆ ತುಂಬಿಸಲೆಂದು ಬಂದ ವಾಹನದಿಂದ 50 ಲಕ್ಷ ರೂ. ಹಣ ದರೋಡೆಯಾದ ಬಗ್ಗೆ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕೃತ್ಯವನ್ನು ತ
ತಮಿಳುನಾಡಿನ ಈ ತಿರುಟ್ ತಂಡದಲ್ಲಿ ಸುಮಾರು 30 ಮಂದಿ ಇದ್ದಾರೆ ಎನ್ನಲಾಗಿದೆ. ಕಳವು, ದರೋಡೆ ಸೇರಿ ಸ್ಪಿರಿಟ್ ಸಾಗಾಟ ದಂಧೆ ತಿರುಟ್ ತಂಡದ ಪ್ರಮುಖ ದಂಧೆಯಾಗಿದೆ. ಈ ಎಲ್ಲಾ ಕೃತ್ಯಗಳನ್ನು ನಡೆಸಿ ಇವರೆಲ್ಲರೂ ಐಶಾರಾಮಿ ಜೀವನ ನಡೆಸುತ್ತಿದ್ದಾರ.
ಈ ತಂಡದವರು ಒಂದೇ ಸ್ಥಳದಲ್ಲಿ ನೆಲೆಯೂರದೇ ಅಲೆಮಾರಿಗಳಂತೆ ಅಲೆದಾಡುತ್ತಿರುತ್ತಾರೆ. ದರೋಡೆ ಮಾಡುವ ಮುಂಚೆ ಸ್ಥಳವನ್ನು ಪರಿಚಯ ಮಾಡಿಕೊಂಡು ಸ್ಕೆಚ್ ಹಾಕುತ್ತಾರೆ. ತಿರುಟ್ ತಂಡ ಎಟಿಎಂಗೆ ತುಂಬಿಸಲು ತಂದಿದ್ದ ಹಣವನ್ನು ಕಳವು ಮಾಡಲು ಮಂಗಳೂರಿನಿಂದ ಬಂದು ಕಳವು ಮಾಡಿದ ಬಳಿಕ ಆಟೋರಿಕ್ಷಾದಲ್ಲಿ ಕಾಸರಗೋಡು ರೈಲು ನಿಲ್ದಾಣಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಇನ್ನು ಕಾಸರಗೋಡಿನಿಂದ ರೈಲಿನಲ್ಲಿ ಎಲ್ಲಿಗೆ ಹೋದರೆಂದು ಪೊಲೀಸರಿಗೆ ತಿಳಿದುಬಂದಿಲ್ಲ. ಈ ಹಿನ್ನೆಲೆ ಕೇರಳ ಪೊಲೀಸರು ಕರ್ನಾಟಕ, ತಮಿಳುನಾಡು ಪೊಲೀಸರ ನೆರವು ಯಾಚಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!