ಪುಣಚ: ಸೇತುವೆ ನಿರ್ಮಾಣದ ಕಾಮಾಗಾರಿಯ ವೇಳೆ ಮುರಿದು ಬಿದ್ದ ಕಾಂಗ್ರೆಟ್ ಬೀಮ್ ; ಇಬ್ಬರು ಕಾರ್ಮಿಕರು ಗಂಭೀರ.

ಪುಣಚ: ಸೇತುವೆ ಕಾಮಾಗಾರಿ ವೇಳೆ ಕಾಂಗ್ರೆಟ್ ಬೀಮ್ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ಪುಣಚ ಗ್ರಾಮದ ಬರೆಂಜ ಎಂಬಲ್ಲಿ ನಡೆದಿದೆ.

ಘಟನೆಯಲ್ಲಿ ಕಾರ್ಮಿಕನೋರ್ವ ಸುಮಾರು 1 ಗಂಟೆಗಳ ಕಾಲ ಸಿಲುಕಿಕೊಂಡು ಕಾಲು ಜಖಂಗೊಂಡು ನರಳಾಡುತ್ತಿದ್ದ. ಸ್ಥಳೀಯರ ಸಹಾಯದಿಂದ ಸಿಲುಕಿಕೊಂಡ ಕಾರ್ಮಿಕನನ್ನು ಮೇಲಕ್ಕೆತ್ತಲಾಗಿದೆ. ತಕ್ಷಣವೇ ಗಂಭೀರ ಗಾಯಗೊಂಡ ಕಾರ್ಮಿಕರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸರಕಾರದ ಗುತ್ತಿಗೆ ಆಧಾರದ ಮೇಲೆ ಕೆಲಸದ ಮಾಡುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?