April 24, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ; ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ.

ಮಂಗಳೂರು: ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ. ಏ. 24ರ ಸಂಜೆ 6 ಗಂಟೆಯಿಂದ ಏಪ್ರಿಲ್ 26ರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ.

ಬೆಂಗಳೂರು: ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತಾಯಿನಾಡು ಪತ್ರಿಕೆ, ಸಂಯುಕ್ತ ಕರ್ನಾಟಕ, ಪ್ರಜಾವಾಣಿ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಅವರು ಸುರ್ಯೋದಯ ಪತ್ರಿಕೆ ಸಂಪಾದಕರಾಗಿಯೂ ಕೆಲಸ ಮಾಡಿದ್ದರು.ಹಿರಿಯ ಪತ್ರಕರ್ತರದ ಅರ್ಜುನ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು  ಕಮೀಷನರೇಟ್ ವ್ಯಾಪ್ತಿಯಲ್ಲಿ 75 ಅಪರಾಧಿಗಳ ಗಡಿಪಾರು: ಅನುಪಮ್ ಅಗರ್ವಾಲ್.

ಮಂಗಳೂರು  ಕಮೀಷನರೇಟ್ ವ್ಯಾಪ್ತಿಯಲ್ಲಿ 75 ಅಪರಾಧಿಗಳ ಗಡಿಪಾರು: ಅನುಪಮ್ ಅಗರ್ವಾಲ್ ಮಂಗಳೂರು: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 75 ಅಪರಾಧಿಗಳ ಗಡಿಪಾರು ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಪೊಲೀಸ್‌ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಮಗ್ರ ಬಂದೋಬಸ್ತ್ ತಯಾರಿ ಮಾಡಿಕೊಳ್ಳಲಾಗಿದ್ದು, ಮಂಗಳೂರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಡಬದಲ್ಲಿ ಚೌಟ ಪರ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ರೋಡ್ ಶೋ.

ದ.ಕ. ಬಿಜೆಪಿ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ಮತಯಾಚನೆಗಾಗಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕಡಬದಲ್ಲಿ ರೊಡ್ ಶೋ ನಡೆಸಿದರು. ಹೆಲಿಕಾಪ್ಟರ್ ಮೂಲಕ ಆಗಮಿಸಿದ ಅಣ್ಣಾಮಲೈ ಬಿಜೆಪಿ ಬಹಿರಂಗ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದರು. ಕಡಬದ ಎಪಿಎಂಸಿ ಪ್ರಾಂಗಣ ಸಮೀಪದ ಗಣೇಶ್ ಬಿಲ್ಡ್ಂಗ್ ಬಳಿಯಿಂದ ಆರಂಭಗೊಂಡ ರೋಡ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.

: ಭಗವಾನ್ ರಾಮನ (god ram) ಚಿತ್ರಗಳನ್ನು ಹೊಂದಿರುವ ಪ್ಲೇಟ್‌ಗಳಲ್ಲಿ (plate) ನಾನ್‌ವೆಜ್‌ ಬಿರಿಯಾನಿ (biriyani) ಬಡಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ (social) ವೈರಲ್ (Viral News) ಆಗಿದೆ. ಈ ಘಟನೆ ಉತ್ತರ ದೆಹಲಿಯ (north delhi) ಜಹಾಂಗೀರ್‌ಪುರಿಯಲ್ಲಿರುವ (jahangirpuri) ಬಿರಿಯಾನಿ ಜಾಯಿಂಟ್‌ನಲ್ಲಿ ಭಾನುವಾರ ನಡೆದಿದೆ. ವಿಡಿಯೋದಲ್ಲಿ ಭಗವಾನ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಣಿಪಾಲ: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು.

ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಪಶ್ಚಿಮ ಬಂಗಾಳ ಮೂಲದ ಆಶೀಮ್ ಮಂಡಲ್(22) ಎಂದು ಗುರುತಿಸಲಾಗಿದೆ. ಮಣಿಪಾಲ ಗಾರ್ಮೆಂಟ್ ಕಂಪನಿಯ ಉದ್ಯೋಗಿ, ಪಶ್ಚಿಮ ಬಂಗಾಳ ಮೂಲದ ಆಶೀಮ್ ಮಂಡಲ್ ಜೀವನದಲ್ಲಿ ಜಿಗುಪ್ಪೆಗೊಂಡಯು ಮಧ್ಯಾಹ್ನ ವೇಳೆ ವಾಸವಿರುವ ರೂಮಿನ ಶೌಚಾಲಯದಲ್ಲಿ ಮಾಡಿನ ಪಕ್ಕಾಸಿಗೆ ನೇಣು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

 ಪೌರತ್ವ ಕಾಯಿದೆ ಜಾರಿ ತಡೆಯಲು ಸಾಧ್ಯವೇ ಇಲ್ಲ- ಗುಡುಗಿದ ಅಮಿತ್ ಶಾ.

ಕಾಂಗ್ರೆಸ್ ಆಗಲಿ, ಟಿಎಂಸಿಯ ಮಮತಾ ಬ್ಯಾನರ್ಜಿ ಆಗಲಿ ಅಥವಾ ಮತ್ಯಾವುದೇ ಪಕ್ಷದ ನಾಯಕರಿಂದಾಗಲಿ ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯಿದೆ ಜಾರಿ ಮಾಡುವುದನ್ನು ತಡೆಯಲು ಸಾಧ್ಯವೇ ಇಲ್ಲ” ಎಂದು ಅಮಿತ್ ಶಾ ಗುಡುಗಿದ್ದಾರೆ.“ಬಾಂಗ್ಲಾದೇಶದಲ್ಲಿ ಕಿರುಕುಳಕ್ಕೆ ಒಳಗಾಗಿ ಭಾರತದಲ್ಲಿ ನಿರಾಶ್ರಿತರಾಗಿರುವ ಹಿಂದೂಗಳು, ಬೌದ್ಧರಿಗೆ ಪೌರತ್ವ ನೀಡುವುದರಿಂದ ಮಮತಾ ತಿದ್ದುಪಡಿ ಕಾಯಿದೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಕ್ಕಿಂಜೆ : ಅಕ್ರಮ ಮರಳು ಸಾಗಾಟ ಪತ್ತೆ ಹಚ್ಚಿ ಆರೋಪಿ ವಿರುದ್ದ ಪ್ರಕರಣ ದಾಖಲಿಸಿಕೊಂಡ ಧರ್ಮಸ್ಥಳ ಪೊಲೀಸರು.

ಬೆಳ್ತಂಗಡಿ, : ಪಿಕಪ್ ವಾಹನದಲ್ಲಿ ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದ ಪ್ರಕರಣ ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು ಮರಳನ್ನು ವಶಕ್ಕೆ ಪಡೆದು ಆರೋಪಿ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.  ಸೋಮವಾರ ರಾತ್ರಿ ಬೆಳ್ತಂಗಡಿ ತಾಲೂಕು ಕಕ್ಕಿಂಜೆ ಕಡೆಯಿಂದ ಚಾರ್ಮಾಡಿ ಕಡೆಗೆ ಆರೋಪಿ ಚಾರ್ಮಾಡಿ ಗ್ರಾಮ ನಿವಾಸಿ ಫಯಾಝ್ (25) ಎಂಬಾತ...
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?