ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ; ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ.

ಮಂಗಳೂರು: ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

ಏ. 24ರ ಸಂಜೆ 6 ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ. ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ.

ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?