ಉಡುಪಿ : ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಮತದಾನ ಮಾಡಿದ ಕೆಲವೇ ಗಂಟೆಗಳಲ್ಲಿ ಸಾಸ್ತಾನದ ಅಗ್ರಹಾರದಲ್ಲಿರುವ ತಮ್ಮ ಮನೆಯಿಂದ ಅ.15ರಂದು ಇಹಲೋಕ ತ್ಯಜಿಸಿದ ಘಟನೆ ವರದಿಯಾಗಿದೆ. ಮೃತರನ್ನು ಚಡಗರ ಅಗ್ರಹಾರದ ನಿವಾಸಿ ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ನಾರಾಯಣ ಉಪಾಧ್ಯ ಅವರ ಪತ್ನಿ ಪಿ ಯಶೋದಾ ನಾರಾಯಣ ಉಪಾಧ್ಯಾಯ (83) ಎಂದು...
Read More
ಬೆಂಗಳೂರು : ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ ಸಂಸದ ಸಂಗಣ್ಣ ಕರಡಿ.
ಬೆಂಗಳೂರು : ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷಾಂತರಿಗಳದ್ದೇ ಸದ್ದು ಜೋರಾಗಿದ್ದು ಇದೀಗ ಚುನಾವಣೆ ಹೊಸ್ತಿಲಲ್ಲಿ ಸಂಸದ ಸಂಗಣ್ಣ ಕರಡಿ ಅವರು ಲೋಕಸಭಾ ಸದಸ್ಯತ್ವ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಂಗಳವಾರ ರಾಜಿನಾಮೆ ನೀಡಿ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ಸೇರ್ಪಡೆಯಾಗಿದ್ದಾರೆ....
Read More
ಬಂಟ್ವಾಳ: ಮತದಾನ ಮಾಡಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ.
ಬಂಟ್ವಾಳ: ಬಿ ಮೂಡ ಗ್ರಾಮದ ಬಸ್ತಿಪಡ್ಪುವಿನಲ್ಲಿರುವ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಯವರ ನಿವಾಸದಲ್ಲಿಯೇ ಅವರ ಮತದಾನ ಪ್ರಕ್ರಿಯೆ ನಡೆಯಿತು. ಇದುವರೆಗೆ ಜನಾರ್ದನ ಪೂಜಾರಿಯವರು ಬಂಟ್ವಾಳದ ಭಂಡಾರಿಬೆಟ್ಟು ಶಾಲೆಯ ಭಾಗ ಸಂಖ್ಯೆ 130 ಮತಗಟ್ಟೆಗೆ ತೆರಳಿ ಮತದಾನ ಮಾಡುತ್ತಿದ್ದರು. ಇದೇ ಮೊದಲ ಬಾರಿಗೆ ಅವರು ಮತವನ್ನು ಮನೆಯಲ್ಲೇ...
Read More
ಪುತ್ರಿ ಮತ್ತು ಪತಿ ಮುಂದೆಯೇ ಮಹಿಳೆಯೊಬ್ಬರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ ಯಶೋಧಾ(38) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ತಿಳಿದು...
Read More
ಮಂಗಳೂರು: ಅಪಾಯಕ್ಕೆ ಸಿಲುಕಿದ ಮೀನುಗಾರಿಕೆ ದೋಣಿ : ಕೋಸ್ಟ್ ಗಾರ್ಡ್ ಸಿಬ್ಬಂದಿಗಳಿಂದ ರಕ್ಷಣೆ…!!
ಮಂಗಳೂರು: ನಗರದ ಸುರತ್ಕಲ್ ಸಮೀಪ ಕಡಲಿನಲ್ಲಿ ಎಂಜಿನ್ ವೈಫಲ್ಯಕ್ಕೀಡಾಗಿ ಅಪಾಯಕ್ಕೆ ಸಿಲುಕಿದ್ದ ಕಾರವಾರ ಮೂಲದ ವ್ಯಕ್ತಿಗೆ ಸೇರಿದ್ದ ಮೀನುಗಾರಿಕೆ ದೋಣಿಯನ್ನು ಪಣಂಬೂರು ಕೇಂದ್ರೀಯ ಕೋಸ್ಟ್ ಗಾರ್ಡ್ ಕಣ್ಗಾವಲಿನಲ್ಲಿರುವ ಸಾವಿತ್ರಿಬಾಯಿ ಪುಲೆ ನೌಕೆ ಪತ್ತೆ ಹಚ್ಚಿ ಮೀನುಗಾರರ ಸಹಿತ ದೋಣಿಯನ್ನು ರಕ್ಷಿಸಿದೆ ಎಂದು ತಿಳಿದು ಬಂದಿದೆ. ತೆರಳಿದ್ದ ಆಳ...
Read More
ಅಶ್ಲೀಲ ವಿಡಿಯೋ ತೋರಿಸಿ ಬಾಲಕಿಗೆ ಲೈಂಗಿಕ ಕಿರುಕುಳ- ಉಜಿರೆ ಶಾಲೆ ಶಿಕ್ಷಕ ಪೋಲೀಸ್ ವಶಕ್ಕೆ
Belthanagady: ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ(Ujire) ಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ(SDM Primary School Ujire) ಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಶಾಲೆಯ ಶಿಕ್ಷಕನೊಬ್ಬ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಪಕ್ರರಣ ಬಯಲಿಗೆ ಬಂದಿದ್ದು, ಶಿಕ್ಷಕನನ್ನು ಬೆಳ್ತಂಗಡಿ(Belthangady)...
Read More
ಹಿರಿಯ ನಟ ದ್ವಾರಕೀಶ್ ನಿಧನ
ಬೆಂಗಳೂರು: ಕನ್ನಡದ ಕುಳ್ಳ, ಹಿರಿಯ ನಟ ದ್ವಾರಕೀಶ್ (81) ನಿಧನರಾಗಿದ್ದಾರೆ.ಹೃದಯಾಘಾತದಿಂದ ದ್ವಾರಕೀಶ್ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರು. ಇಂದು ಬೆಳಗ್ಗೆ ದ್ವಾರಕೀಶ್ ನಿಧನರಾಗಿರುವ ಸುದ್ದಿಯನ್ನು ಅವರ ಪುತ್ರ ಯೋಗೀಶ್ ಅವರ ಮಾಧ್ಯಮಗಳಿಗೆ ತಿಳಿಸಿದ್ದಾರೆ. ದ್ವಾರಕೀಶ್...
Read More
ಮೂಡುಬಿದಿರೆ: ಮೆದುಳು ಜ್ವರಕ್ಕೆ ಶಾಲಾ ವಿದ್ಯಾರ್ಥಿನಿ ಬಲಿ
ಮೂಡುಬಿದಿರೆ: ಮೆದುಳು ಜ್ವರ ಉಲ್ಬಣಗೊಂಡ ಪ್ರೌಢ ಶಾಲಾ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಶಿರ್ತಾಡಿಯಲ್ಲಿ ನಡೆದಿದೆ. ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ (15) ಮೃತಪಟ್ಟ ವಿದ್ಯಾರ್ಥಿಯಾಗಿದ್ದು ಶಿರ್ತಾಡಿ ಮೌಂಟ್ ಕಾರ್ಮೆಲ್ ಹೈಸ್ಕೂಲ್ನ 10ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ತ್ರೋಬಾಲ್ ಆಟಗಾರ್ತಿಯಾಗಿದ್ದ ಸ್ವಸ್ತಿ ಶೆಟ್ಟಿ...
Read More
ಬಂಟ್ವಾಳ : ಅಟೋ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ..
ಬಂಟ್ವಾಳ : ಅಟೋ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಪುದು ಗ್ರಾಮದ ಮಾರಿಪಳ್ಳ ಎಂಬಲ್ಲಿ ಸಂಭವಿಸಿದೆ. ಗಾಯಾಳು ಸ್ಕೂಟರ್ ಸವಾರನನ್ನು ಸಫ್ಘಾನ್ ಎಂದು ಗುರುತಿಸಲಾಗಿದೆ. ಸಫ್ಘಾನ್ ಸ್ಕೂಟರಿನಲ್ಲಿ ಸಹಸವಾರನಾಗಿ ತನ್ನ ಸ್ನೇಹಿತ ಮುಝಮಿಲ್ ಎಂಬಾತನನ್ನು ಕುಳ್ಳಿರಿಸಿಕೊಂಡು ತೆರಳುತ್ತಿದ್ದಾಗ ಮಾರಿಪಳ್ಳ ಎಂಬಲ್ಲಿ ಅಬ್ದುಲ್ ಲತೀಫ್...
Read More
ಕಾಸರಗೋಡು: ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ- ಲಕ್ಷಾಂತರ ರೂ. ನಷ್ಟ
ಕಾಸರಗೋಡು:ಮನೆಗೆ ಬೆಂಕಿ ತಗಲಿ ಅಪಾರ ಪ್ರಮಾಣದ ನಷ್ಟ ಉಂಟಾದ ಘಟನೆ ಕುಂಬಳೆ ಸಮೀಪದ ಪುತ್ತಿಗೆಯಲ್ಲಿ ಸೋಮವಾರ ಸಂಜೆ ನಡೆದಿದೆ. ಪುತ್ತಿಗೆ ಪಂಚಾಯತ್ ಸದಸ್ಯೆ ಅನಿತಾಶ್ರೀ ರವರ ಮನೆಗೆ ಬೆಂಕಿ ತಗಲಿದೆ. ಅನುಶ್ರೀ ಹಾಗೂ ಪತಿ ರಾಮ ಕೆಲಸಕ್ಕೆ ತೆರಳಿದ್ದರು, ಘಟನೆ ನಡೆದಾಗ ಮನೆಯಲ್ಲಿ ಯಾರೂ ಇರಲಿಲ್ಲ ....
Read More

