ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್ ಸರ್ವರ್ ಗಳು ಸರಿಯಾದ ಸಮಯಕ್ಕೆ ಸಿಗದೆ ನಾಗರಿಕರು, ವಕೀಲರು ಹಾಗೂ ಇತರ ಡಾಕ್ಯುಮೆಂಟ್ ಕೆಲಸ ಮಾಡುವವರು ತೊಂದರೆ ಅನುಭವಿಸುತ್ತಿರುವುದು ಮತ್ತೆ ಮುಂದುವರಿದಿದೆ.

ರಾಜ್ಯದ ಮಹತ್ವಕಾಂಕ್ಷಿ ಈ ಯೋಜನೆ ಹಿಂದಿನಗಿಂತಲೂ ಹೆಚ್ಚು ತೊಂದರೆಯನ್ನು ಉಂಟು ಮಾಡುತ್ತಿದ್ದು, ಇದರಿಂದ ರಾತ್ರಿ ಹಗಲು ಸರ್ವರಿಗಾಗಿ ಕಾಯಬೇಕಾದ ಪರಿಸ್ಥಿತಿ ಬಂದು ಒದಗಿದೆ ಎಂದು ವಕೀಲರೂಬ್ಬರು ಅಭಿಪ್ರಾಯ ಪಡುತ್ತಿದ್ದಾರೆ.

ಬೆಳಿಗ್ಗೆ ಹೊತ್ತುಗಳಲ್ಲಿ ಸರ್ವರ್ ಸಿಗುವುದೇ ಅಪರೂಪವಾಗಿದೆ. ಇದರಿಂದ ತಮ್ಮ ಕಕ್ಷಿಧಾರರಿಗೆ ಸರಿಯಾದ ಸಮಯಕ್ಕೆ ದಿನ ನಿಗದಿಪಡಿಸಲು ಬಹಳಷ್ಟು ತೊಂದರೆ ಅನುಭವಿಸಬೇಕಾಗಿ ಬಂದಿದೆ ಎಂದು ಹೆಚ್ಚಿನ ಡಾಕ್ಯುಮೆಂಟ್ ಕೆಲಸ ಮಾಡುವವರು ಅಭಿಪ್ರಾಯ ಪಡುತ್ತಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!