ಪುತ್ತೂರು ಸಂಪ್ಯದಲ್ಲಿ ಆಟೋ ರಿಕ್ಷಾವೊಂದು ಡಿಕ್ಕಿಯಾಗಿ ಪಾದಚಾರಿಯಾಗಿದ್ದ ನಿವೃತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80.ವ)ರವರು ಮೃತಪಟ್ಟ ಘಟನೆ ಮೇ 9 ರಂದು ನಡೆದಿದೆ.

ಪುತ್ತೂರು ಸಂಪ್ಯದಲ್ಲಿ ಆಟೋ ರಿಕ್ಷಾವೊಂದು ಡಿಕ್ಕಿಯಾಗಿ ಪಾದಚಾರಿಯಾಗಿದ್ದ ನಿವೃತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80.ವ)ರವರು ಮೃತಪಟ್ಟ ಘಟನೆ ಮೇ 9 ರಂದು ನಡೆದಿದೆ.
ನಿವೃತ್ತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಭಟ್ (80 ವ) ಅವರು ಪುತ್ತೂರು ಸಂಪ್ಯದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಪುತ್ತೂರು ಸರಕಾರಿ ಆಸ್ಪತ್ರಗೆ ಗರ್ಬಿಣಿಯೊಬ್ವರನ್ನು ತಿಂಗಳ ಪರೀಕ್ಷೆಗೆಂದು ಕರೆದು ಕೊಂಡು ಬರುತ್ತಿದ್ದ ಆಟೋ ರಿಕ್ಷಾವೊಂದು ಅವರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಸೂರ್ಯನಾರಾಯಣ ಅವರು ರಸ್ತೆಗೆ ಬಿದ್ದು ತಲೆಗೆ ತೀವ್ರ ಗಾಯವಾಗಿತ್ತು. ತಕ್ಷಣ ಮತ್ತೊಂದು ರಿಕ್ಷಾದಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಪಸ್ಟ್ ನ್ಯೂರೊ ಆಸ್ಪತ್ತೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!