ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಹೇರ್ ಸ್ಟೈಲ್ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟೀಕಿಸಿರುವ ವಿವಾದ ಸದ್ಯದಲ್ಲೇ ಶಮನವಾಗುವ ಸಾಧ್ಯತೆ ಇಲ್ಲ ಎಂದು ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಬುಧವಾರ ಹೇಳಿದ್ದಾರೆ. ಪ್ರಕರಣವೊಂದರಲ್ಲಿ ಅವರ ತಂದೆ ಹಾಗೂ ಮಾಜಿ...
Read More
ಲೋಕಸಭೆಯ ಪ್ರಚಾರದ ನಂತರ ಧ್ಯಾನಕ್ಕಾಗಿ ಕನ್ಯಾಕುಮಾರಿ ರಾಕ್ ಸ್ಮಾರಕ ತಲುಪಲಿರುವ ಪ್ರಧಾನಿ ಮೋದಿ.
ಮೇ 30 ರಿಂದ ಜೂನ್ 1 ರವರೆಗೆ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಧ್ಯಾನಕ್ಕಾಗಿ ವಾರಗಳ ಕಾಲ ನಡೆದ ಲೋಕಸಭಾ ಚುನಾವಣಾ ಪ್ರಚಾರವನ್ನು ಮುಗಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಕನ್ಯಾಕುಮಾರಿಗೆ ತೆರಳಲಿದ್ದಾರೆ. ಜೂನ್ 4 ರಂದು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುವ ಕೆಲವೇ ದಿನಗಳ ಮೊದಲು...
Read More
ಮಂಗಳೂರು : ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣ ನಿಭಾಯಿಸಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ.
ಮಂಗಳೂರು : ಬಲಪಂಥೀಯ ಹಿಂದುತ್ವ ಸಂಘಟನೆ ಶ್ರೀರಾಮಸೇನೆ ಕರ್ನಾಟಕ ‘ಲವ್ ಜಿಹಾದ್’ ಪ್ರಕರಣಗಳನ್ನು ನಿಭಾಯಿಸಲು ಸಹಾಯವಾಣಿಯನ್ನು ಆರಂಭಿಸಿದೆ. ಮಂಗಳೂರಿನಲ್ಲಿ ಸಹಾಯವಾಣಿಯನ್ನು ಉದ್ಘಾಟಿಸಿದ ಶ್ರೀರಾಮ ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ ಶೆಟ್ಟಿ ಅಡ್ಯಾರ್ ಮಾತನಾಡಿ, ಕರೆ ಮಾಡುವವರ ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದ್ದಾರೆ. ಬೆಂಗಳೂರು, ಕಲ್ಬುರ್ಗಿ, ಬಾಗಲಕೋಟೆ, ದಾವಣಗೆರೆ...
Read More
ಮಾಣಿ: ರಾಷ್ಟ್ರೀಯ ಹೆದ್ದಾರಿಯ ತಡೆಬೇಲಿಗೆ ಡಿಕ್ಕಿ ಹೊಡೆದು ನಜ್ಜು ಗುಜ್ಜಾದ ಕಾರು.
ವಿಟ್ಲ: ಇಲ್ಲಿನ ಸೂರಿಕುಮೇರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಸುತ್ತಿರುವ ಕಂಪೆನಿಯು ರಸ್ತೆಗೆ ಬ್ಯಾರಿಕೇಡ್ ತರಹ ಉದ್ದಕ್ಕೆ ನಿರ್ಮಿಸಿದ ಕಬ್ಬಿಣದ ತಡೆಬೇಲಿಗೆ ಬುಧವಾರ ಬೆಳಗ್ಗಿನ ಕಾರೊಂದು ಡಿಕ್ಕಿ ಹೊಡೆದು ಸಂಪೂರ್ಣವಾಗಿ ಜಖಂಗೊಂಡಿದೆ. ಘಟನೆಯಲ್ಲಿ ಗಾಯಗೊಂಡವರ ಮಾಹಿತಿ ಲಭ್ಯವಾಗಿಲ್ಲ. ಜಾವ ಅತೀವೇಗದಿಂದ ಬಂದ ಕಾರು ಗುದ್ದಿದ...
Read More
ಕಾರ್ಕಳ: ಹಾಳೆಕಟ್ಟೆಯಲ್ಲಿ ಹಾಡುಹಗಲೇ ಪ್ರತ್ಯಕ್ಷಗೊಂಡ ಚಿರತೆ.
ಕಾರ್ಕಳ : ತಾಲೂಕಿನ ಹಾಳೆಕಟ್ಟೆ ಕಲ್ಯಾ ಮಲಯ್ಯಬೆಟ್ಟು ಎಂಬಲ್ಲಿ ಹಾಡುಹಗಲೇ ಚಿರತೆಯೊಂದು ಕಾಣಿಸಿಕೊಂಡಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ಹರಿದಾಡುತ್ತಿದ್ದು ಅರಣ್ಯ ಇಲಾಖೆ ಎಚ್ಚತ್ತುಕೊಂಡು ಅಗತ್ಯ ಕ್ರಮವನ್ನು ಕೈಗೊಳ್ಳಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ. ಕಲ್ಯಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲ್ಲಾಯಬೆಟ್ಟು ಎಂಬಲ್ಲಿ ಚಿರತೆ ಅಡ್ಡಾದಿಡ್ಡಿಯಾಗಿ ಸಂಚರಿಸುತ್ತಿರುವುದನ್ನು...
Read More
ಲಂಚ ಸ್ವೀಕರಿಸುತ್ತಿದ್ದ ಪಿಡಿಒ ಮತ್ತು ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ.
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಭೂಮಿಯ 9 ಮತ್ತು 11 ದಾಖಲೆ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಇನಾಯತ್ ಉಲ್ಲಾ ಬೇಗ್ ಹಾಗೂ ಬಿಲ್ ಕಲೆಕ್ಟರ್ ಸಂಜಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ. ರವಿ ಡಿಲಿಮಾ ಅವರಿಂದ 13,300 ರೂ. ಪಡೆಯುತ್ತಿದ್ದಾಗ...
Read More

