ನವದೆಹಲಿ : ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್ಡಿಎ) ಎಲ್ಲಾ ಸದಸ್ಯರು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಮೈತ್ರಿ ನಾಯಕರಾಗಿ ತಮ್ಮ ಬೆಂಬಲವನ್ನು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಂದಿನ ಸರ್ಕಾರ ರಚನೆಯ ಬಗ್ಗೆ ಚರ್ಚಿಸಲು ಲೋಕಸಭಾ ಚುನಾವಣಾ ಫಲಿತಾಂಶದ ಒಂದು ದಿನದ...
Read More
ಬಿಜೆಪಿಗೆ ಮತ್ತೊಂದು ಗುಡ್ನ್ಯೂಸ್ ನೀಡಿದ ಆ 10 ಜನ ಯಾರು?
ನೂತನ ಸರ್ಕಾರ ರಚನೆ ಹಂತದಲ್ಲಿರುವ ಮೋದಿ ನೇತೃತ್ವದ ಎನ್ಡಿಎ ಮೈತ್ರಿಕೂಟಕ್ಕೆ ಮತ್ತೊಂದು ಶುಭಸುದ್ಧಿ ಸಿಕ್ಕಿದ್ದು, ಸ್ವತಂತ್ರವಾಗಿ ಗೆದ್ದ 10 ಅಭ್ಯರ್ಥಿಗಳು ಬಿಜೆಪಿಗೆ ಬೇಷರತ್ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಸ್ವತಂತ್ರವಾಗಿ ಗೆದ್ದ 10 ಅಭ್ಯರ್ಥಿಗಳ ಜೊತೆಯಲ್ಲಿ ಸ್ವತಃ ಅಮಿತ್ ಶಾ ಚರ್ಚೆ ನಡೆಸಿದ್ದು, 10 ಮಂದಿ ಬೆಂಬಲಿಸುವುದಾಗಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.ಆದರೆ...
Read More
ಬಂಟ್ವಾಳ : ಅಕ್ರಮ ಮರಳು ಸಾಗಾಟದ ಎರಡು ಟಿಪ್ಪರ್ ಪೊಲೀಸ್ ವಶ : ಚಾಲಕರು ಪರಾರಿ.
ಬಂಟ್ವಾಳ : ಅಕ್ರಮವಾಗಿ ಮರಳನ್ನು ಕಳವು ಮಾಡಿ ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್ ಲಾರಿಗಳನ್ನು ತಪಾಸಣೆಗಾಗಿ ನಿಲ್ಲಿಸಲು ಪೊಲೀಸರು ಸೂಚನೆ ನೀಡಿದಾಗ ಲಾರಿ ನಿಲ್ಲಿಸಿ ಚಾಲಕರಿಬ್ಬರು ಪರಾರಿಯಾದ ಘಟನೆ ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ. ದಿನಾಂಕ: 04.06.2024 ರಂದು ಬೆಳಿಗ್ಗಿನ ಜಾವ ಪಾಣೆಮಂಗಳೂರಿನಲ್ಲಿ,...
Read More
ಜೂನ್ 8ರಂದು ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ.
ನವದೆಹಲಿ: ಲೋಕಸಭಾ ಚುನಾವಣೆ 2024 ರ ಫಲಿತಾಂಶಗಳು ಪ್ರಕಟವಾದ ಒಂದು ದಿನದ ನಂತರ, ಜೂನ್ 8 ರಂದು ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. ಎನ್ಡಿಎ ಸರ್ಕಾರ ರಚನೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ...
Read More
ರೈ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಕೊಡೆ ವಿತರಣೆ.
ಸಮಾಜ ಸೇವೆಯೇ ಟ್ರಸ್ಟ್ ನ ಪ್ರಮುಖ ಧ್ಯೇಯ: ಸುದೇಶ್ ಶೆಟ್ಟಿಪುತ್ತೂರು: ಸಮಾಜದಲ್ಲಿ ನೊಂದವರ ಮತ್ತು ಬಡವರ ಸೇವೆಯೇ ನಮ್ಮ ಟ್ರಸ್ಟ್ ನ ಮೂಲ ಧ್ಯೇಯವಾಗಿದೆ ಎಂದು ರೈ ಎಸ್ಟೇಟ್ಸ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ಹೇಳಿದರು.ಅವರು ತಾಲೂಕಿನ ಕೊಡಿಪ್ಪಾಡಿ ಗ್ರಾಮದ ಅರ್ಕ...
Read More
ವಾಲ್ಮೀಕಿ ನಿಗಮ ಹಗರಣ: ಎಫ್ಐಆರ್ ದಾಖಲಿಸಿಕೊಂಡ ಸಿಬಿಐ
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದೆ.ಯೂನಿಯನ್ ಬ್ಯಾಂಕ್ ಹಿರಿಯ ಅಧಿಕಾರಿಗಳ ಪತ್ರದ ಅನುಸಾರ ಬ್ಯಾಂಕಿನ ಮೂವರು ಸೇರಿ...
Read More
ಒಂದು ಮತ ಹೆಚ್ಚಿಗೆ ಸಿಕ್ಕಿದ್ರು ರಾಜೀನಾಮೆ ನೀಡುತ್ತೇನೆ ಎಂದಿದ್ದ ಪ್ರದೀಪ್ ಈಶ್ವರ್ ಮನೆಗೆ ಕಲ್ಲು ತೂರಾಟ
ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣಾ ಫಲಿತಾಂಶ ನಿನ್ನೆ ಹೊರಬಿದ್ದದ್ದು ಬಿಜೆಪಿ ನೇತೃತ್ವದ ಎನ್ಡಿಎಗೆ ಬಹುಮತ ಸಿಕ್ಕಿದೆ. ಮೈತ್ರಿಪಕ್ಷಗಳ ಸಹಕಾರದಿಂದ 3ನೇ ಬಾರಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಬಹುದಾಗಿದೆ. ರಾಜ್ಯದಲ್ಲಿ ಬಿಜೆಪಿ 17 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆರಾಜ್ಯ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್ ವಿರುದ್ಧ ಸುಧಾಕರ್ ಸೋತಿದ್ದರು. ಆದರೆ ಕರ್ನಾಟಕದ...
Read More
ಬ್ರಹ್ಮಾವರ: ಕುಖ್ಯಾತ ಅಂತರ್ ಜಿಲ್ಲಾ ಮನೆ ಕಳ್ಳರು ಅರೆಸ್ಟ್.
ಬ್ರಹ್ಮಾವರ : ಕುಖ್ಯಾತ ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸುವಲ್ಲಿ ಬ್ರಹ್ಮಾವರ ಪೊಲೀಸರು ಯಶಸ್ವಿಯಾಗಿದ್ದಾರೆ. ಬ್ರಹ್ಮಾವರ ಠಾಣಾ ವ್ಯಾಪ್ತಿಯ ಈಶ್ವರ ನಗರ, ಹೇರಂಜೆ ಹಾಗೂ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂತೆಕಟ್ಟೆಯಲ್ಲಿನ ಮನೆ ಕಳ್ಳತನ ಪ್ರಕರಣವನ್ನು ಬೇಧಿಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ 6 ಲಕ್ಷ ರೂ. ಮೌಲ್ಯದ...
Read More

