ಭಾರಿ ಮಳೆಯಿಂದ ಉಚ್ಚಿಲ ನಾಗತೋಟ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.

ಉಚ್ಚಿಲ : ಭಾರಿ ಮಳೆಯಿಂದ ಉಚ್ಚಿಲ ನಾಗತೋಟ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಉಚ್ಚಿಲ ದ ಬಳಿ ನಿರ್ಮಿಸಿದ ಅಣೆಕಟ್ಟು ದುಸ್ಥಿತಿಯಿಂದ ಕ್ರತಕ ನೆರೆಯುಂಟಾಗಿದ್ದು ಮನೆ ಮಂದಿ ಕಷ್ಟಪಡುವಂತಾಗಿದೆ.
ದ.ಕ ಜಿಲ್ಲಾ ಬಿ.ಜೆ.ಪಿ ಅಧ್ಯಕ್ಷ ಸತೀಶ್‌ಕುಂಪಲ ,ಅಲ್ಪಸಂಖ್ಯಾತ ಮೊರ್ಚಾ ಅಧ್ಯಕ್ಷ ಕರೀಂ, ಬಿ.ಜೆ.ಪಿ ಮುಖಂಡರಾದ ಚಂದ್ರಹಾಸ್ ಉಚ್ಚಿಲ್, ದಯಾನಂದ , ಉಲ್ಲಾಳ ಬ್ಲಾಕ್ ಹೇಮಂತ ಹೇಮಂತ್ ಅಲ್ಪಸಂಖ್ಯಾತರ ಮುಖಂಡ ಸಿರಾಜ್, ಯಶ್ವಂತ್ ಅಮೀನ್ , ಮಾಜಿ ತಾಲೂಕು ಪಂಚಾಯತ್ ಸದಸ್ಯ ಸಿದ್ದಿಕ್ ತಲಪಾಡಿ ,ಭೇಟಿ ಕೊಟ್ಟು ತಕ್ಷಣ ಕ್ರಮ ಕ್ಯೆಗೊಳ್ಳುವಂತೆ ಅಧಿಕಾರಿಗಳನ್ನ ಸೂಚಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?