ಕರಾವಳಿಯಲ್ಲಿ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದ ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ತಮ್ಮ ಪ್ರತಿಸ್ಪರ್ಧಿ ಕಾಂಗ್ರೇಸ್ ನ ಪದ್ಮರಾಜ್ ಅವರಿಗಂತ 138288 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ. ಭಾರೀ ಪೈಪೋಟಿ ಕ್ಷೇತ್ರವಾಗಿದ್ದ ದಕ್ಷಿಣಕನ್ನಡ...
Read More
ಜೈಲಿನಲ್ಲಿ ಮುಂಬೈ ಸರಣಿ ಸ್ಫೋಟದ ಆರೋಪಿ ಮೊಹಮ್ಮದ್ ಖಾನ್ ಶಿರಚ್ಛೇದ – ನ್ಯಾಯಾಂಗ ಬಂಧನದಲ್ಲಿದ್ದ ಐವರು ಆರೋಪಿಗಳಿಂದ ಕೃತ್ಯ.
ಮಂಗಳೂರು(ಮುಂಬೈ): ಮುಂಬೈ ಸರಣಿ ಸ್ಫೋಟದ ಆರೋಪಿ ಮೊಹಮ್ಮದ್ ಖಾನ್ ಎಂಬಾತನನ್ನು ಜೈಲಿನಲ್ಲಿ ಸಹ ಕೈದಿಗಳು ಶಿರಚ್ಛೇದ ಮಾಡಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಐವರು ಆರೋಪಿಗಳು ಭಾನುವಾರ (ಜೂನ್ 2) ಈ ಹತ್ಯೆ ಮಾಡಿದ್ದಾರೆ 1993ರ ಮುಂಬೈ ಬಾಂಬ್ ಸ್ಫೋಟ ದ...
Read More
ನಾಳೆ ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟ: ಮತ ಎಣಿಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ.
ನವದೆಹಲಿ: ಭಾರತದ ಏಳು ಹಂತಗಳ ಚುನಾವಣೆ, ಇತಿಹಾಸದ ಅತಿದೊಡ್ಡ ಪ್ರಜಾಪ್ರಭುತ್ವ ಪ್ರಕ್ರಿಯೆಯಾಗಿದ್ದು, ರಾಷ್ಟ್ರದಾದ್ಯಂತ 44 ದಿನಗಳ ಮತದಾನದ ನಂತರ ಮುಕ್ತಾಯಗೊಂಡಿದೆ. ಏಪ್ರಿಲ್ 19 ರಿಂದ ಜೂನ್ 1 ರವರೆಗೆ, ಅಂದಾಜು 969 ಮಿಲಿಯನ್ ನೋಂದಾಯಿತ ಮತದಾರರು ಸುಮಾರು ಒಂದು ಮಿಲಿಯನ್ ಮತದಾನ ಕೇಂದ್ರಗಳಲ್ಲಿ ತಮ್ಮ ಮತಗಳನ್ನು ಚಲಾಯಿಸುವ...
Read More
ನಳಿನ್ ಈಗ ಜಿಲ್ಲೆಗೆ ಬೆಂಕಿ ಹಾಕಲು ತಾನು ಬೆಂಕಿ ಪೊಟ್ಟಣ ಇಟ್ಟು ಕೊಂಡನ್ತಿದೆ: ಕೆ.ಅಶ್ರಫ್.
ಮಂಗಳೂರು:ಇತ್ತೀಚೆಗೆ ಸಾಂದರ್ಭಿಕ ರಸ್ತೆ ನಮಾಝ್ ನ ಘಟನೆಗೆ ಸಂಬಂಧಿಸಿದಂತೆ ಮುಸ್ಲಿಮರು – ಸರಕಾರದ ಮಧ್ಯೆ ಏರ್ಪಟ್ಟ ಪ್ರಕರಣದ ಹಿನ್ಪಡೆಯುವಿಕೆ ಯೊಂದಿಗೆ ವಿವಾದ ಸುಖಾಂತ್ಯ ಗೊಂಡರೂ ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಘಟನೆಯನ್ನು ಧರ್ಮೋ – ರಾಜಕೀಯ ಗೊಳಿಸಲು ಪ್ರಯತ್ನಿಸುತ್ತಿರುವುದು ವಿಷಾದನೀಯ. ಅವರು ಇದಕ್ಕೆ ಸಂಬಂಧಿಸಿದಂತೆ...
Read More
ಬೆಳ್ತಂಗಡಿ :ಉಪ ತಹಶೀಲ್ದಾರ್ ಸುನಿಲ್ ಹೃದಯಾಘಾತದಿಂದ ನಿಧನ.
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದ ಸುನಿಲ್ (42ವ) ಹೃದಯಾಘಾತದಿಂದ ನಿಧನರಾದ ಘಟನೆ ವರದಿಯಾಗಿದೆ. ಬೆಳ್ತಂಗಡಿ ಆಡಳಿತ ಕಂದಾಯ ಇಲಾಖೆಯಲ್ಲಿ ಗ್ರಾಮ ಕಾರಣಿಕರಾಗಿ ಬಳಿಕ ಆಡಳಿತ ಸೌಧದಲ್ಲಿ ಭೂಮಿ ಶಾಖೆಯ ನಿರ್ವಹಖರಾಗಿ ಸೇವೆ ಸಲ್ಲಿಸಿದ ಇವರು...
Read More
ನವದೆಹಲಿ : ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾದರೆ ತಲೆ ಬೋಳಿಸಿಕೊಳ್ಳುತ್ತೇನೆ : ಎಎಪಿಯ ಸೋಮನಾಥ ಭಾರ್ತಿ.
ನವದೆಹಲಿ : ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸೋಮನಾಥ್ ಭಾರ್ತಿ ಅವರು 2024 ರ ಲೋಕಸಭಾ ಚುನಾವಣೆಯ ಎಕ್ಸಿಟ್ ಪೋಲ್ ಫಲಿತಾಂಶಗಳನ್ನು ಶನಿವಾರ ತಿರಸ್ಕರಿಸಿದ್ದು, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ನಾನು “ತಲೆ ಬೋಳಿಸಿಕೊಳ್ಳುತ್ತೇನೆ” ಎಂದು ಹೇಳಿದ್ದಾರೆ. ಜೂನ್ 4 ರಂದು ಮತ ಎಣಿಕೆಯ ನಂತರ ಇಂಡಿಯಾ...
Read More
ಪುಂಜಾಲಕಟ್ಟೆ : ಜಾನುವಾರುಗಳ ಅಕ್ರಮ ಸಾಗಾಟ ಹಾಗೂ ಕಡಿದು ಮಾರಾಟ : ಪೊಲೀಸ್ ದಾಳಿಯ ವೇಳೆ ಪರಾರಿಯಾದ ಅಶ್ರಪ್ ಹಾಗೂ ಸಿರಾಜ್.
ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಆರೋಪದಡಿ ಅಶ್ರಪ್ ಎಂಬಾತನ ವಿರುದ್ದ ಹಾಗೂ ಅಕ್ರಮವಾಗಿ ಜಾನುವಾರನ್ನು ಕಡಿದು ಮಾಂಸ ಮಾಡುತ್ತಿರುವ ಬಗ್ಗೆ ಕರಾಯ ಸಿರಾಜ್ ವಿರುದ್ದ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಜೂ 1 ರಂದು ಆರೋಪಿಗಳಿರುವ ಸ್ಥಳಕ್ಕೆ ಪುಂಜಾಲಕಟ್ಟೆ ಠಾಣೆ ಪಿಎಸ್ಐ...
Read More
ಮಂಗಳೂರು: ನಮ್ಮಲ್ಲಿ ಗೋಬ್ಯಾಕ್ ಎಂದು ಹೇಳಿದವರಿಗೆ ಇನ್ನೊಂದು ಕ್ಷೇತ್ರದಲ್ಲಿ ಸೀಟು ಕೊಟ್ಟಿದ್ದಾರೆ: ಶೋಭಾ ಕರಂದ್ಲಾಜೆ ವಿರುದ್ಧ ರಘುಪತಿ ಭಟ್ ವ್ಯಂಗ್ಯ.
ಮಂಗಳೂರು: ನಮ್ಮಲ್ಲಿ ಗೋಬ್ಯಾಕ್ ಎಂದು ಹೇಳಿದವರಿಗೆ ಇನ್ನೊಂದು ಕ್ಷೇತ್ರದಲ್ಲಿ ಸೀಟು ಕೊಟ್ಟಿದ್ದಾರೆ ಎಂದು ಪರೋಕ್ಷವಾಗಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ರಘುಪತಿ ಭಟ್ ವ್ಯಂಗ್ಯವಾಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಬಿಜೆಪಿ ನಾಯಕರ ವಿರುದ್ಧ ಮತ್ತೊಮ್ಮೆ ಕಿಡಿಕಾರಿದರು. ಸೋತವರನ್ನು ಲೋಕಸಭೆಗೆ ನಿಲ್ಲಿಸಿದ್ದಾರೆ. ಜನಪ್ರತಿನಿಧಿಯಾಗಿ ನಾನು ಸಕ್ರಿಯವಾಗಿ ಕೆಲಸ ಮಾಡಿದವನು,...
Read More
ಕಾರಿನಲ್ಲಿ ಮರಾಕಾಯುಧಗಳೊಂದಿಗೆ ಸಂಚಾರ: ಕೊಲೆ, ದರೋಡೆಗೆ ಸಂಚು: ಸುರತ್ಕಲ್ ಫಾಝಿಲ್ ಹತ್ಯೆ ಆರೋಪಿ ಸಹಿತ 6 ಮಂದಿಯ ಬಂಧನ.
ಮಂಗಳೂರು: ಕಾರಿನಲ್ಲಿ ಮಾರಕಾಯುಧಗಳೊಂದಿಗೆ ಸಂಚರಿಸುತ್ತಿದ್ದ ಆರು ಮಂದಿಯನ್ನು ಕಾಪು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಶನಿವಾರ ಸಂಜೆ ವೇಳೆ ಕಾಪು ಸಮೀಪದ ಕೋತಲಕಟ್ಟೆ ಎಂಬಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಮುಲ್ಕಿಯ ಅಮಿತ್ ರಾಜ್, ಕಾಟಿಪಳ್ಳದ ಪ್ರಕಾಶ್, ವಾಮಂಜೂರು ನೀರುಮಾರ್ಗದ ವರುಣ್, ಸುರತ್ಕಲ್ ನ ಕಾರ್ತಿಕ್ ಶೆಟ್ಟಿ, ಕಾಟಿಪಳ್ಳದ ಅಭಿಷೇಕ್, ಫರಂಗಿಪೇಟೆಯ ಶ್ರೀಕಾಂತ್...
Read More
MLc ಚುನಾವಣೆ – ಸಿ ಟಿ ರವಿ ಸಹಿತ ಮೂವರಿಗೆ ಬಿಜೆಪಿ ಟಿಕಟ್ – ಸುಮಲತಾ, ನಳಿನ್ ಗೆ ಮತ್ತೆ ನಿರಾಶೆ
ಹೊಸದಿಲ್ಲಿ: ವಿಧಾನಸಭೆಯಿಂದ ವಿಧಾನ ಪರಿಷತ್ಗೆ ಜೂನ್ 13 ರಂದು ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ಮೂರು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ವಿಧಾನಸಭೆಯಲ್ಲಿ ಬಿಜೆಪಿಗಿರುವ ಸಂಖ್ಯಾ ಬಲದ ಆಧಾರದಲ್ಲಿ ಪಕ್ಷವು ಕೇವಲ 3 ಸ್ಥಾನಗಳನ್ನಷ್ಟೆ ಗೆಲ್ಲುವ ಸಾಧ್ಯತೆ ಇದೆ ಮಾಜಿ ಸಚಿವ ಸಿ.ಟಿ.ರವಿ, ಪರಿಷತ್ತಿನಲ್ಲಿ ವಿರೋಧ ಮುಖ್ಯಸಚೇತಕರಾಗಿರುವ ಎನ್.ರವಿಕುಮಾರ್...
Read More

