ಉಪ್ಪಿನಂಗಡಿ: ಬ್ರಿಟಿಷ್ ಕಾಲದ ಸೇತುವೆಗೆ ಸಾರ್ವಜನಿಕರ ಪ್ರವೇಶಕ್ಕೆ ದಕ್ಷಿಣಕನ್ನಡ ಜಿಲ್ಲಾಡಳಿತ ನಿಷೇಧ ಹೇರಿದೆ ಎಂದು ತಿಳಿದು ಬಂದಿದೆ. ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ಕುಮಾರಧಾರಾ ನದಿಗೆ ಬ್ರಿಟಿಷರ ಕಾಲದಲ್ಲಿ ನಿರ್ಮಿಸಲಾಗಿರುವ ಸೇತುವೆ ಸೇತುವೆ ಇದಾಗಿದ್ದು, ದುರಸ್ಥಿ ಹಂತದಲ್ಲಿದೆ. ಈ ನಡುವೆ ಸೇತುವೆಯಲ್ಲಿರುವ ಕಬ್ಬಿಣದ ಸರಳುಗಳನ್ನು ಕಳ್ಳರು ಕದ್ದು ಹೋಗಿದ್ದರು....
Read More

