ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅಪರ್ಣಾ ಅವರು ಮೃತರಾಗಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಇಂದು (ಜುಲೈ 11) ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಿರೂಪಣೆ ಮಾತ್ರವಲ್ಲದೇ ನಟನೆ ಮೂಲಕವೂ ಅಪರ್ಣಾ ಅವರು ಗುರುತಿಸಿಕೊಂಡಿದ್ದಾರೆ. ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಅಭಿನಯಿಸಿ ಖ್ಯಾತಿ ಪಡೆದಿದ್ದರು. ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅವರು...
Read More
ರಾಜ್ಯದ 56 ಕಡೆ ಲೋಕಾಯುಕ್ತ ರೇಡ್.
ಬೆಳ್ಳಂ ಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಶಾಕ್ ಕೊಟ್ಟಿದ್ದಾರೆ. ಹೌದು,ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ರಾಜ್ಯದಲ್ಲಿ 9 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ. 11 ಪ್ರಕರಣಗಳಿಗೆ ಸಂಬಂಧಿಸಿ ಸುಮಾರು 100 ಅಧಿಕಾರಿಗಳು 56 ಕಡೆ ನಡೆದ ದಾಳಿಗಳಲ್ಲಿ ಪಾಲ್ಗೊಂಡಿದ್ದಾರೆ. ಮಂಡ್ಯ, ಕಲಬುರಗಿ, ಚಿತ್ರದುರ್ಗ, ದಾವಣಗೆರೆ, ಬೆಳಗಾವಿ,...
Read More
ಬೆಂಗಳೂರು ; ವಾಲ್ಮೀಕಿ ನಿಗಮದ ಹಗರಣ ; ಸಚಿವ ನಾಗೇಂದ್ರ ನಿವಾಸದಲ್ಲಿ ಕಳೆದ ಇಪ್ಪತ್ತನಾಲ್ಕು ಗಂಟೆಗಳಿಂದ ಇಡಿ ಪರಿಶೀಲನೆ.
ಬೆಂಗಳೂರು ; ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಭೃಷ್ಟಚಾರದಿಂದ ಕೂಡಿದ್ದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಮೂಡ ಹಗರಣದಲ್ಲಿ ಭಾಗಿಯಾಗಿದ್ದಾರೆಂದ ಆರೋಪ ಕೇಳಿಬಂದಿದೆ. ರಾಜ್ಯದಲ್ಲಿ ನಡೆದಿರುವವ ಬಹು ಕೋಟಿ ವಾಲ್ಮೀಕಿ ನಿಗಮದ ಹಗರಣ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ತಲೆನೋವು ತಂದಿದೆ. ಇಂದು ಪ್ರಕರಣ ಸಂಬಂಧ ದಿಢೀರ್ ಇಡಿ...
Read More

