ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ ಸೂಚನೆ ಜುಲೈ 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.ಈ ಹಿಂದಿನ ಆದೇಶವನ್ನು ಎಡಿಟ್ ಮಾಡಿ, ಜೂನ್ 18...
Read More
ಅಪಾಯದ ಮಟ್ಟದಲ್ಲಿಮೈದುಂಬಿ ಹರಿಯುತ್ತಿರುವ ನೇತ್ರಾವತಿ-ಕುಮಾರಧಾರ
ಅಪಾಯದ ಮಟ್ಟದಲ್ಲಿ ಮೈದುಂಬಿ ಹರಿಯುತ್ತಿರುವ ನೇತ್ರಾವತಿ-ಕುಮಾರಧಾರ ಪುತ್ತೂರು: ಪುತ್ತೂರು ತಾಲೂಕಿನಾದ್ಯಂತ ಮಳೆಯಬ್ಬರ ಮುಂದುವರಿದಿದ್ದು, ಬುಧವಾರ ಬೆಳಿಗ್ಗೆ ಸ್ವಲ್ಪ ಬಿಡುವು ಕೊಟ್ಟ ವರುಣ ಮಧ್ಯಾಹ್ನ ನಂತರ ಮತ್ತಷ್ಟು ಬಿರುಸುಪಡೆದುಕೊಂಡಿದೆ. ಜಿಲ್ಲೆಯ ಜೀವನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿ ಇದೀಗ ಮೈದುಂಬಿ ಹರಿಯುತ್ತಿದ್ದು. ಅಪಾಯದ ಮಟ್ಟದತ್ತ ಸಾಗುತ್ತಿದೆ. ಕಳೆದ ಎರಡು ದಿನಗಳಿಂದ...
Read More
ಪುತ್ತೂರು ಬೈಪಾಸ್ ರಸ್ತೆಯಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ಹೋಗಬೇಕಾದ ಪರಿಸ್ಥಿತಿ : ಗುಡ್ಡವೊಂದರ ಮಣ್ಣು ರಾಷ್ಟ್ರೀಯ ಹೆದ್ದಾರಿಗೆ ಬಿದ್ದು ಕೆಸರುಮಯ
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಬೈಪಾಸ್ ರಸ್ತೆಯಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ಹೋಗಬೇಕಾದ ಪರಿಸ್ಥಿತಿ ಉಂಟಾಗಿದೆ. ಉದಯಗಿರಿ ಬಾರ್ ಆಂಡ್ ರೆಸ್ಟೋರೆಂಟ್ ಪಕ್ಕದಲ್ಲಿರುವ ಗುಡ್ಡವೊಂದರ ಮಣ್ಣು ರಾಷ್ಟ್ರೀಯ ಹೆದ್ದಾರಿಗೆ ಬಿದ್ದು ಕೆಸರುಮಯವಾಗಿದೆ. ಇದರಿಂದಾಗಿ ಬೈಪಾಸ್ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು ಹೋಗುವಾಗ ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕಿದೆ. ಸದ್ಯ...
Read More
ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವರಾದ ವಿ ಸೋಮಣ್ಣ ನಳಿನ್ ಕುಮಾರ್ ಕಟೀಲ್ ನಿವಾಸಕ್ಕೆ.
ಮಂಗಳೂರಿಗೆ ಆಗಮಿಸಿದ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವರಾದ ಶ್ರೀ ವಿ ಸೋಮಣ್ಣ ಅವರು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರ ನಿವಾಸಕ್ಕೆ ಇಂದು ಬೆಳಿಗ್ಗೆ ಆಗಮಿಸಿ ಆತ್ಮೀಯ ಆತಿಥ್ಯ ಸ್ವೀಕರಿಸಿದರು.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ರೈಲ್ವೆ ಮತ್ತು...
Read More
*ರೋಟರಿ ಎಲೈಟ್ ನಿಂದ”ವಿಶ್ವ ಹಾವುಗಳ ದಿನಾಚರಣೆ”ಯ ಅಂಗವಾಗಿ ಉರಗ ಪ್ರೇಮಿ ಸ್ನೇಕ್ ತೇಜಸ್ ಗೆ ಗೌರವ.
ಪುತ್ತೂರು : ಉರಗ ಪ್ರೇಮಿ ಸ್ನೇಕ್ ತೇಜಸ್ ಅರಣ್ಯ ಇಲಾಖೆಗೆ ಆಪತ್ಭಾಂಧವರಾಗಿದ್ದು, ಉರಗ ರಕ್ಷಣೆಯ ಕಾಯಕದ ಮೂಲಕ ಜೀವವೈವಿಧ್ಯಗಳ ರಕ್ಷಣೆಗೆ ದೊಡ್ಡ ಕೊಡುಗೆ ನೀಡುತ್ತಿದ್ದಾರೆ ಎಂದು ಪುತ್ತೂರು ವಲಯ ಅರಣ್ಯಾಧಿಕಾರಿ ಕಿರಣ್ ಹೇಳಿದ್ದಾರೆ. ರೋಟರಿ ಪುತ್ತೂರು ಎಲೈಟ್ ವತಿಯಿಂದ “ವಿಶ್ವ ಹಾವುಗಳ ದಿನಾಚರಣೆ” ಅಂಗವಾಗಿ ಮಂಗಳವಾರ ವಲಯ...
Read More

