July 20, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರಿನಲ್ಲಿ ಖಾಸಗಿ ಚಾನೆಲ್‌ ಒಂದರಲ್ಲಿ ಕ್ಯಾಮೆರಾಮೆನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿರೇಶ್ ಕಡ್ಲಿಕೊಪ್ಪ ಅವರು ಆತ್ಮಹತ್ಯೆ ಶರಣು.

ಮಂಗಳೂರು : ಮಂಗಳೂರಿನಲ್ಲಿ ಖಾಸಗಿ ಚಾನೆಲ್‌ ಒಂದರಲ್ಲಿ ಕ್ಯಾಮೆರಾಮೆನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿರೇಶ್ ಕಡ್ಲಿಕೊಪ್ಪ ಅವರು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಟಿವಿ 5 ಚಾನೆಲ್‌ನಲ್ಲಿ ಕ್ಯಾಮೆರಾಮೆನ್ ಆಗಿ ಕೆಲಸಮಾಡುತ್ತಿದ್ದ ಅವರು ಗದಗ ಮೂಲದವರು. ಕಳೆದ ಹಲವಾರು ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿದ್ದು ಎಲ್ಲರೊಂದಿಗೆ ಒಳ್ಳೆಯ ಒಡನಾಟದಲ್ಲಿದ್ದರು. ಊರಿನಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ತಲಪಾಡಿ ಟೋಲ್ ಪ್ಲಾಝಾ ಸುತ್ತಲ ಅಂಗಡಿ ತೆರವು ಕಾರ್ಯಾಚರಣೆ ಉಳ್ಳವರ ಪರವಹಿಸಿದ ತಲಪಾಡಿ ಗ್ರಾಮ ಪಂಚಾಯತ್?????

ತಲಪಾಡಿ ಟೋಲ್ ಪ್ಲಾಝಾ ಸುತ್ತಲ ಅಂಗಡಿ ತೆರವು ಕಾರ್ಯಾಚರಣೆ ಉಳ್ಳವರ ಪರವಹಿಸಿದ ತಲಪಾಡಿ ಗ್ರಾಮ ಪಂಚಾಯತ್????? ಉಳ್ಳಾಲ : ತಲಪಾಡಿ ಟೋಲ್ ಪ್ಲಾಝಾ ಸುತ್ತ ನಿರ್ಮಿಸಲಾದ ಅಂಗಡಿಗಳನ್ನು ತೆರವುಗೊಳಿಸಿ ಒಂದು ಕಣ್ಣಿಗೆ‌ಸುಣ್ಣ ಇನ್ನೊಂದು‌ ಕಣ್ಣಿಗೆ‌ ಬೆಣ್ಣೆ ಎಂಬಂತೆ‌ ವರ್ತಿಸುತ್ತಿದೆ ಎಂದು ರಸ್ತೆ ಬದಿ ವ್ಯಾಪಾರಸ್ಥರು ಆರೋಪಿಸಿದ್ದಾರೆ. ಕುಂದಾಪುರದಿಂದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಾಯಿಯನ್ನು ಸರಪಳಿಯಿಂದ ಬೈಕ್​ನ ಹಿಂಭಾಗಕ್ಕೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದಿರುವ ಅಮಾನುಷ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವದಲ್ಲಿ ನಡೆದಿದೆ.

ಉಡುಪಿ : ನಾಯಿಯನ್ನು ಸರಪಳಿಯಿಂದ ಬೈಕ್​ನ ಹಿಂಭಾಗಕ್ಕೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದಿರುವ ಅಮಾನುಷ ಘಟನೆ ಜಿಲ್ಲೆಯ ಕಾಪು ತಾಲೂಕಿನ ಶಿರ್ವದಲ್ಲಿ ನಡೆದಿದೆ.ಕಿಲೋಮೀಟರ್ ದೂರ ಬೈಕ್​ನಲ್ಲಿ ಎಳೆದೊಯ್ಯುತ್ತಿರುವುದನ್ನು ನೋಡಿದ ಕಾರು ಸವಾರನೊಬ್ಬ ನಾಯಿಯ ಮಾಲೀಕನನ್ನು ಏನು ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದಾಗ ಯಾವುದೇ ನಾಚಿಕೆಯಿಲ್ಲದೇ ಅಬ್ಬೇಪಾರಿ ಉತ್ತರ ನೀಡಿದ್ದಾನೆ. ಶಿರ್ವ ಪೇಟೆಯಲ್ಲಿ...
Read More