ಮಂಗಳೂರು : ಮಂಗಳೂರಿನಲ್ಲಿ ಖಾಸಗಿ ಚಾನೆಲ್ ಒಂದರಲ್ಲಿ ಕ್ಯಾಮೆರಾಮೆನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿರೇಶ್ ಕಡ್ಲಿಕೊಪ್ಪ ಅವರು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಟಿವಿ 5 ಚಾನೆಲ್ನಲ್ಲಿ ಕ್ಯಾಮೆರಾಮೆನ್ ಆಗಿ ಕೆಲಸಮಾಡುತ್ತಿದ್ದ ಅವರು ಗದಗ ಮೂಲದವರು. ಕಳೆದ ಹಲವಾರು ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿದ್ದು ಎಲ್ಲರೊಂದಿಗೆ ಒಳ್ಳೆಯ ಒಡನಾಟದಲ್ಲಿದ್ದರು. ಊರಿನಲ್ಲಿ...
Read More
ತಲಪಾಡಿ ಟೋಲ್ ಪ್ಲಾಝಾ ಸುತ್ತಲ ಅಂಗಡಿ ತೆರವು ಕಾರ್ಯಾಚರಣೆ ಉಳ್ಳವರ ಪರವಹಿಸಿದ ತಲಪಾಡಿ ಗ್ರಾಮ ಪಂಚಾಯತ್?????
ತಲಪಾಡಿ ಟೋಲ್ ಪ್ಲಾಝಾ ಸುತ್ತಲ ಅಂಗಡಿ ತೆರವು ಕಾರ್ಯಾಚರಣೆ ಉಳ್ಳವರ ಪರವಹಿಸಿದ ತಲಪಾಡಿ ಗ್ರಾಮ ಪಂಚಾಯತ್????? ಉಳ್ಳಾಲ : ತಲಪಾಡಿ ಟೋಲ್ ಪ್ಲಾಝಾ ಸುತ್ತ ನಿರ್ಮಿಸಲಾದ ಅಂಗಡಿಗಳನ್ನು ತೆರವುಗೊಳಿಸಿ ಒಂದು ಕಣ್ಣಿಗೆಸುಣ್ಣ ಇನ್ನೊಂದು ಕಣ್ಣಿಗೆ ಬೆಣ್ಣೆ ಎಂಬಂತೆ ವರ್ತಿಸುತ್ತಿದೆ ಎಂದು ರಸ್ತೆ ಬದಿ ವ್ಯಾಪಾರಸ್ಥರು ಆರೋಪಿಸಿದ್ದಾರೆ. ಕುಂದಾಪುರದಿಂದ...
Read More
ನಾಯಿಯನ್ನು ಸರಪಳಿಯಿಂದ ಬೈಕ್ನ ಹಿಂಭಾಗಕ್ಕೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದಿರುವ ಅಮಾನುಷ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವದಲ್ಲಿ ನಡೆದಿದೆ.
ಉಡುಪಿ : ನಾಯಿಯನ್ನು ಸರಪಳಿಯಿಂದ ಬೈಕ್ನ ಹಿಂಭಾಗಕ್ಕೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದಿರುವ ಅಮಾನುಷ ಘಟನೆ ಜಿಲ್ಲೆಯ ಕಾಪು ತಾಲೂಕಿನ ಶಿರ್ವದಲ್ಲಿ ನಡೆದಿದೆ.ಕಿಲೋಮೀಟರ್ ದೂರ ಬೈಕ್ನಲ್ಲಿ ಎಳೆದೊಯ್ಯುತ್ತಿರುವುದನ್ನು ನೋಡಿದ ಕಾರು ಸವಾರನೊಬ್ಬ ನಾಯಿಯ ಮಾಲೀಕನನ್ನು ಏನು ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದಾಗ ಯಾವುದೇ ನಾಚಿಕೆಯಿಲ್ಲದೇ ಅಬ್ಬೇಪಾರಿ ಉತ್ತರ ನೀಡಿದ್ದಾನೆ. ಶಿರ್ವ ಪೇಟೆಯಲ್ಲಿ...
Read More

