July 29, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 14ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ.

ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷದ್ ಇದರ ಸ್ಥಾಪನಾ ದಿನದ ಪ್ರಯುಕ್ತ ಹಲವು ವರುಷಗಳಿಂದ ಪುತ್ತೂರುನಲ್ಲಿ ವಿಜೃಂಭಣೆಯಿಂದ ನಡೆಯುವ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ 14ನೇ ವರುಷದ ಆಮಂತ್ರಣ ಪತ್ರಿಕೆ ಬಿಡುಗಡೆಯು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ತಾಲ್ಲೂಕು ಈಶ್ವರಮಂಗಲ ಎಂಬಲ್ಲಿಪೊಲೀಸರಿಂದ ಹಲ್ಲೆ ಆರೋಪ – ಗಾಯಾಳು ಎ.ಸಿ. ಟೆಕ್ನಿಷಿಯನ್ ಆಸ್ಪತ್ರೆಗೆ ದಾಖಲು.

ಪುತ್ತೂರು: ಈಶ್ವಮಂಗಲ ಪಂಚೋಡಿಯಲ್ಲಿ ಜು.27ರ ತಡ ರಾತ್ರಿ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿದ ಪೊಲೀಸರು ಮನೆಯಲ್ಲಿದ್ದಯುವಕ ಪುತ್ತೂರು ಕಂಪೆನಿಯೊಂದರ ಎ.ಸಿ.ಮೆಕ್ಯಾನಿಕ್ ಗೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಗಾಯಾಳು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. video byte : ಈಶ್ವರಮಂಗಲ ಪಂಚೋಡಿ ನಿವಾಸಿ ಪುತ್ತೂರು ಕಂಪೆನಿಯೊಂದರಲ್ಲಿ ಎಸಿ ಟೆಕ್ನಿಷಿಯನ್ ಆಗಿರುವ...
Read More