August 11, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ:ಪುತ್ತೂರಿನ ದೃಶನ ಸುರೇಶ್ ಸರಳಿಕಾನಗೆ ಚಿನ್ನದ ಪದಕ ವಲಯ ಮಟ್ಟಕ್ಕೆ ಆಯ್ಕೆ.

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ:ಪುತ್ತೂರಿನ ದೃಶನ ಸುರೇಶ್ ಸರಳಿಕಾನಗೆ ಚಿನ್ನದ ಪದಕ ವಲಯ ಮಟ್ಟಕ್ಕೆ ಆಯ್ಕೆ. ಪುತ್ತೂರು: ವಿದ್ಯಾ ಭಾರತೀಯ ವತಿಯಿಂದ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದೃಶನ ಸುರೇಶ್ ಸರಳಿಕಾನ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದು ದಕ್ಷಿಣ ವಲಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ರಾಜ್ಯಮಟ್ಟದ ಕರಾಟೆ ಟೂರ್ನಮೆಂಟ್ ನಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಪ್ತಿ ಶೆಟ್ಟಿ ಪ್ರಥಮ ಸ್ಥಾನ ದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆ.

ಬೆಂಗಳೂರಿನಲ್ಲಿ‌ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಕರಾಟೆ ಟೂರ್ನಮೆಂಟ್ ನಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಪ್ತಿ ಶೆಟ್ಟಿ ಪ್ರಥಮ ಸ್ಥಾನಗಳಿಸಿ ದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾಳೆ,ಆಶಾ ಮತ್ತು ಗಿರೀಶ್ ಶೆಟ್ಟಿ ಇವರ ಸುಪುತ್ರಿಯಾಗಿದ್ದು ಇವರಿಗೆ ಸೆನ್ಸಾಯಿ ಮಾಧವ ಅಳಿಕೆ ಇವರ ಮಾರ್ಗದರ್ಶನದಲ್ಲಿ ಸುರೇಶ್,ದಿಲೀಪ್,ರೋಹಿತ್ S N,ನಿಖಿಲ್...
Read More