August 24, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಂಗ್ರೆಸ್ ಪಕ್ಷಕ್ಕಾಗಿ ಜೀವವನ್ನು ಸವೆಸಿದ ಇಬ್ರಾಹಿಂ ಕೋಡಿಜಾಲ್ ಅವರಿಗೆ ಕೇವಲ ಜಿಲ್ಲಾ ಕಾಂಗ್ರೆಸ್ ಜಿಲ್ಲಾ ಪ್ರಭಾರಿ ಅಧ್ಯಕ್ಷ ಸ್ಥಾನಕ್ಕೇ ಸೀಮಿತಗೊಳಿಸಿ ಅಧ್ಯಕ್ಷ ಸ್ಥಾನವನ್ನೂ ಕೊಡಿಸಲು ಕೆಪಾಸಿಟಿ ಇಲ್ಲದೆ ಮುಸ್ಲಿಮರನ್ನು ಎರಡನೇ ದರ್ಜೆಯ ಪ್ರಜೆಯನ್ನಾಗಿಸಿದ ಕಾಂಗ್ರೆಸ್ ನವರಿಗೆ ಅಲ್ಪಸಂಖ್ಯಾತ ಮೋರ್ಚಾವನ್ನು ಟೀಕಿಸಲು ಯಾವುದೇ ಅರ್ಹತೆ ಇಲ್ಲ ಎಂದು ಮಂಗಳೂರು ತಾಲೂಕು ಪಂಚಾಯತ್ ಮಾಜಿ ಸದಸ್ಯ, ಬಿಜೆಪಿ ಮುಖಂಡರಾದ ಸಿದ್ದೀಕ್ ತಲಪಾಡಿ ಟೀಕಿಸಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕಾಗಿ ಜೀವವನ್ನು ಸವೆಸಿದ ಇಬ್ರಾಹಿಂ ಕೋಡಿಜಾಲ್ ಅವರಿಗೆ ಕೇವಲ ಜಿಲ್ಲಾ ಕಾಂಗ್ರೆಸ್ ಜಿಲ್ಲಾ ಪ್ರಭಾರಿ ಅಧ್ಯಕ್ಷ ಸ್ಥಾನಕ್ಕೇ ಸೀಮಿತಗೊಳಿಸಿ ಅಧ್ಯಕ್ಷ ಸ್ಥಾನವನ್ನೂ ಕೊಡಿಸಲು ಕೆಪಾಸಿಟಿ ಇಲ್ಲದೆ ಮುಸ್ಲಿಮರನ್ನು ಎರಡನೇ ದರ್ಜೆಯ ಪ್ರಜೆಯನ್ನಾಗಿಸಿದ ಕಾಂಗ್ರೆಸ್ ನವರಿಗೆ ಅಲ್ಪಸಂಖ್ಯಾತ ಮೋರ್ಚಾವನ್ನು ಟೀಕಿಸಲು ಯಾವುದೇ ಅರ್ಹತೆ ಇಲ್ಲ ಎಂದು ಮಂಗಳೂರು...
Read More