ನೂತನವಾಗಿ ಅಲ್ಪಸಂಖ್ಯಾತರ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲೆ ಉಪಾಧ್ಯಕ್ಷರಾಗಿ ಆಯ್ಕೆಯಾದ ಸಿದ್ದಿಕ್ ತಲಪಾಡಿ ಹಾಗೂ ಮಹಮ್ಮದ್ ಅಸ್ಗರ್ ಮಂಗಳೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಜಗದೀಶ್ ಆಳ್ವ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು

ಭಾರತೀಯ ಜನತಾ ಪಾರ್ಟಿ ಅಲ್ಪಸಂಖ್ಯಾತರ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲೆಯ ಉಪಾಧ್ಯಕ್ಷರಾಗಿ ಆಯ್ಕೆಗೊಂಡಿರುವ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಸಿದ್ದೀಕ್ ತಲಪಾಡಿ ಹಾಗೂ ನ್ಯಾಯವಾದಿ ಮಹಮ್ಮದ್ ಅಸ್ಗರ್ ಮುಡಿಪು ಭಾರತೀಯ ಜನತಾ ಪಾರ್ಟಿ, ಮಂಗಳೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಜಗದೀಶ್ ಆಳ್ವ ರವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

News Editor

Learn More →

Leave a Reply

Your email address will not be published. Required fields are marked *