September 26, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ತಾಲೂಕು ಕಚೇರಿಯ ಚುನಾವಣಾ ಶಾಖೆಯ ಸಿಬ್ಬಂದಿ ಕನಕರಾಜು ನಿಧನ.

ಪುತ್ತೂರು ತಾಲೂಕು ಕಚೇರಿಯ ಚುನಾವಣಾ ಶಾಖೆಯ ಸಿಬ್ಬಂದಿ ಕನಕರಾಜು ನಿಧನ. ಪುತ್ತೂರು: ಪುತ್ತೂರಿನ ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು. ರಾತ್ರಿ 11 ಗಂಟೆ ವೇಳೆಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕೂಡಲೇ ಆಸ್ಪತ್ರೆಗೆ ಕರೆತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು: ಗುಣಮಟ್ಟದ ಆಧುನಿಕ ಶಿಕ್ಷಣ ನೀಡುವ ಉದ್ದೇಶದೊಂದಿಗೆ  ೬೬ ವರ್ಷಗಳ ಹಿಂದೆ  ಮೊ.ಆ್ಯಂಟೊನಿ ಪತ್ರಾವೋ  ಅವರು ಸ್ಥಾಪಿಸಿದ ಪುತ್ತೂರಿನ ಸಂತ  ಫಿಲೋಮಿನಾ ಕಾಲೇಜು ಕರಾವಳಿ ಕರ್ನಾಟಕದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿ ಬೆಳೆದಿದೆ-ಪ್ರಾಂಶುಪಾಲ ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ

ಪುತ್ತೂರು: ಗುಣಮಟ್ಟದ ಆಧುನಿಕ ಶಿಕ್ಷಣ ನೀಡುವ ಉದ್ದೇಶದೊಂದಿಗೆ  ೬೬ ವರ್ಷಗಳ ಹಿಂದೆ  ಮೊ.ಆ್ಯಂಟೊನಿ ಪತ್ರಾವೋ  ಅವರು ಸ್ಥಾಪಿಸಿದ ಪುತ್ತೂರಿನ ಸಂತ  ಫಿಲೋಮಿನಾ ಕಾಲೇಜು ಕರಾವಳಿ ಕರ್ನಾಟಕದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿ ಬೆಳೆದಿದೆ. ಪ್ರಸ್ತುತ ಕಾಲೇಜಿನ ಉನ್ನತ ಗುಣಮಟ್ಟ  ಪರಿಗಣಿಸಿ  ಸ್ವಾಯತ್ತ ಸ್ಥಾನಮಾನ ನೀಡಲಾಗಿದೆ ಎಂದು ಕಾಲೇಜಿನ ಸಂಚಾಲಕರಾದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಜೆಬಿಎಫ್‌-ಜಿಎಂಪಿಎಲ್‌ ಸಮಸ್ಯೆಯನ್ನು 40 ದಿನದಲ್ಲಿ ಬಗೆಹರಿಸಿದ ಮೋದಿ ಸರ್ಕಾರ – ಕ್ಯಾ. ಬ್ರಿಜೇಶ್‌ ಚೌಟ ಅವರ ಸತತ ಪ್ರಯತ್ನವನ್ನು ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹರ್‌ದೀಪ್‌ ಸಿಂಗ್‌ ಪುರಿ ಅವರು ಶ್ಲಾಘಿಸಿದ್ದಾರೆ.

ಮಂಗಳೂರಿನ ವಿಶೇಷ ಆರ್ಥಿಕ ವಲಯ (ಎಂಎಸ್‌ಇಝೆಡ್‌)ದಲ್ಲಿ ಜೆಬಿಎಫ್‌ ಕಂಪೆನಿ ಸ್ಥಾಪನೆಗೆ ಜಮೀನು ಕೊಟ್ಟಿದ್ದ ಪಿಡಿಎಫ್‌ ಉದ್ಯೋಗಸ್ಥರನ್ನು ಜಿಎಂಪಿಎಲ್‌(ಗೈಲ್‌) ಕಂಪೆನಿಯಲ್ಲಿ ಮುಂದುವರಿಸುವುದಕ್ಕೆ ಅವಕಾಶ ಕಲ್ಪಿಸಿ ಬಹುದಿನಗಳ ಗಂಭೀರ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸಲು ಕಾರಣರಾದ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ಸತತ ಪ್ರಯತ್ನವನ್ನು ಕೇಂದ್ರ ಪೆಟ್ರೋಲಿಯಂ...
Read More