ಮೈಸೂರು: ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶಿಸಿದೆ. ಕೋರ್ಟ್ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ ಲೋಕಾಯುಕ್ತ ಎಡಿಜಿಪಿ ಮನೀಶ್...
Read More
ಪುತ್ತೂರು ನಗರ ಮಂಡಲ ಬಿಜೆಪಿ ಯುವಮೋರ್ಛಕ್ಕೆ ಪದಾಧಿಕಾರಿಗಳ ನಿಯುಕ್ತಿ.
ಪುತ್ತೂರು ನಗರ ಮಂಡಲ ಬಿಜೆಪಿ ಯುವಮೋರ್ಛಕ್ಕೆ ಪದಾಧಿಕಾರಿಗಳ ನಿಯುಕ್ತಿ ಈ ಕೆಳಕಂಡ ಪ್ರಮುಖರನ್ನು ಪುತ್ತೂರು ನಗರ ಮಂಡಲ ಬಿಜೆಪಿ ಯುವಮೋರ್ಛ ಪದಾಧಿಕಾರಿಗಳಾಗಿ ನಗರ ಮಂಡಲ ಬಿಜೆಪಿ ಯುವಮೋರ್ಛ ಅಧ್ಯಕ್ಷರಾದ ನಿತೇಶ್ ಕಲ್ಲೇಗ ರವರು ನಿಯುಕ್ತಿಗೊಳಿಸಿರುತ್ತಾರೆ… ಈ ಸಂದರ್ಭದಲ್ಲಿ ಮಾಜಿ ಶಾಸಕರು ಸಂಜೀವ ಮಠoದೂರು, ಬಿಜೆಪಿ ನಗರ ಮಂಡಲ...
Read More
ತಿರುಮಲ ಪಂಗನಮ ಪುತ್ತೂರುರಿನಲ್ಲಿ ಬ್ಯಾಂಕ್ ಸಾಲ ಕೇಳಲು ಹೋದ ಮ್ಯಾನೇಜರ್ ಗೆ ಪಿಸ್ತೂಲು ತೋರಿಸಿ ಬೆದರಿಕೆ.
ತಿರುಮಲ ಪಂಗನಮ ಪುತ್ತೂರುರಿನಲ್ಲಿ ಬ್ಯಾಂಕ್ ಸಾಲ ಕೇಳಲು ಹೋದ ಮ್ಯಾನೇಜರ್ ಗೆ ಪಿಸ್ತೂಲು ತೋರಿಸಿ ಬೆದರಿಕೆ. ಪುತ್ತೂರು: ಬ್ಯಾಂಕ್ ಸಾಲ ಕೇಳಲು ಹೋದ ಮ್ಯಾನೇಜರ್ ಗೆ ಪಿಸ್ತೂಲು ತೋರಿಸಿ ಬೆದರಿಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಬಲ್ನಾಡು ಉಜುರುಪಾದೆ ನಿವಾಸಿ ಅಖಿಲೇಶ್ ಪಿಸ್ತೂಲು ತೋರಿಸಿ ಬೆದರಿಸಿದ...
Read More
ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಕೆ ಲಕ್ಷ್ಮೀನಾರಾಯಣ್ ನಿಧನ.
ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಕೆ ಲಕ್ಷ್ಮೀನಾರಾಯಣ್ ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನ ಹೊಂದಿದರು. ಕುಂದಾಪುರ,ಸೆ.27: ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಲಕ್ಷ್ಮೀ ನಾರಾಯಣ (84) ಅವರು ವಯೋಸಹಜ ಕಾಯಿಲೆಯಿಂದಾಗಿ ತಮ್ಮ ಬೆಂಗಳೂರಿನ ನಿವಾಸದಲ್ಲಿ ಇಂದು ನಿಧನರಾಗಿದ್ದಾರೆ. ಲಕ್ಷ್ಮೀನಾರಾಯಣ ಅವರು, ಉದ್ಯಮಿಯಾಗಿಖ್ಯಾತಿಗಳಿಸಿದ್ದರು. ಮುಂದೆ...
Read More

