ಬೆಂಗಳೂರಿನ ಜಿಗಣಿ : ಪೊಲೀಸರ ಮಿಂಚಿನ ಕಾರ್ಯಾಚರಣೆ ಪಾಕ್ ಪ್ರಜೆಗಳು ಭಾರತಕ್ಕೆ ಬರಲು ಸಹಾಯ ಮಾಡಿದ ಪ್ರಮುಖ ಆರೋಪಿ ಅರೆಸ್ಟ್.

ಪಾಕ್ ಪ್ರಜೆಗಳ ಬಂಧನ ಪ್ರಕರಣದ ಪ್ರಮುಖ ರೂವಾರಿ ಪರ್ವೇಜ್‌ನನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಪರ್ವೇಜ್ ಎಂದು ಗುರುತಿಸಲಾಗಿದೆ.

ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಖಚಿತ ಮಾಹಿತಿ ಮೇರೆಗೆ ಜಿಗಣಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಪರ್ವೇಜ್‌ ಜಿಗಣಿ ಪೊಲೀಸರ ವಶದಲ್ಲಿ ಇದ್ದಾನೆ.

ಪಾಕಿಸ್ತಾನಿ ಪ್ರಜೆಗಳು ಭಾರತಕ್ಕೆ ಬರಲು ಪರ್ವೇಜ್ ಪ್ರಮುಖ ಕಾರಣವಾಗಿದ್ದು, ಈತನೇ ಭಾರತೀಯ ದಾಖಲೆಗಳನ್ನು ಕೂಡ ಎಲ್ಲಾ ಪಾಕಿಸ್ತಾನಿ ಪ್ರಜೆಗಳಿಗೆ ಮಾಡಿಕೊಟ್ಟಿದ್ದ. ಜೊತೆಗೆ ಯೂನಸ್ ಆಲ್ಗೋರ್ ಧರ್ಮ ಗುರುಗಳ ಪ್ರವಚನಗಳ ಪ್ರಚಾರಕ. ಬಂಧಿತ ಪ್ರಜೆಗಳೆಲ್ಲರೂ ಸಹ ಇವನ ಸಂಪರ್ಕದಲ್ಲಿ ಇದ್ದರು ಎನ್ನಲಾಗಿದ್ದು, ಇವನ ಸೂಚನೆಯಂತೆ ಧರ್ಮ ಗುರುಗಳ ಪ್ರವಚನವನ್ನು ಪಾಕ್ ಪ್ರಜೆಗಳು ಭಾರತದಲ್ಲಿ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಸದ್ಯ ಜಿಗಣಿ ಪೊಲೀಸರು ಆರೋಪಿಯ ವಿಚಾರಣೆ ನಡೆಸುತ್ತಿದ್ದು, ಇನ್ನಷ್ಟು ಅಂಶಗಳು ಹೊರಬರಬೇಕಿದೆ

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!