ಕಣ್ಣಿಗೆ ಕಪ್ಪು ಪಟ್ಟಿ ಕಟ್ಟಿದ ನ್ಯಾಯದೇವತೆಯ ಪ್ರತಿಮೆಯ ಬದಲು ಕಣ್ಣು ತೆರೆದ ನ್ಯಾಯ ದೇವತೆಯ ಪ್ರತಿಮೆಯನ್ನು ಸುಪ್ರೀಂ ಕೋರ್ಟ್ನಲ್ಲಿ ಅನಾವರಣಗೊಳಿಸಲಾಗಿದೆ. ಹಾಗೇ, ಈ ಹಿಂದಿನ ಪ್ರತಿಮೆಯ ಕೈಯಲ್ಲಿದ್ದ ಕತ್ತಿಯ ಬದಲಾಗಿ ಹೊಸ ನ್ಯಾಯದೇವತೆಯ ಕೈಯಲ್ಲಿ ಸಂವಿಧಾನದ ಪುಸ್ತಕವನ್ನು ಇರಿಸಲಾಗಿದೆ. ಕಾನೂನು ಕುರುಡಲ್ಲ ಎಂಬ ಸಂದೇಶ ಸಾರುವ ಸಲುವಾಗಿ...
Read More
ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಸುವರ್ಣಾವಕಾಶ ವಿದ್ಯಾಮಾತಾ ಅಕಾಡೆಮಿ ಆಯೋಜಿಸಿದೆ VAO ನೇಮಕಾತಿ ಪರೀಕ್ಷೆಯ ತರಬೇತಿ ಕಾರ್ಯಾಗಾರ.
ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಸುವರ್ಣಾವಕಾಶ ವಿದ್ಯಾಮಾತಾ ಅಕಾಡೆಮಿ ಆಯೋಜಿಸಿದೆ VAO ನೇಮಕಾತಿ ಪರೀಕ್ಷೆಯ ತರಬೇತಿ ಕಾರ್ಯಾಗಾರ ವಿದ್ಯಾಮಾತಾ ಅಕಾಡೆಮಿಯ ಕೇಂದ್ರ ಸ್ಥಾನ ಪುತ್ತೂರಿನಲ್ಲಿ ದಿನಾಂಕ 20.10.2024 ರಂದು ನಡೆಯಲಿರುವ ಕಾರ್ಯಾಗಾರ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು ಗ್ರಾಮ ಆಡಳಿತಾಧಿಕಾರಿ...
Read More
ಡಿ 7ರಂದು ಕುರ್ಲಾ ಬಂಟರ ಭವನದಲ್ಲಿ ” ವಿಶ್ವಬಂಟರ ಸಮಾಗಮ “ಜಾಗತಿಕ ಮಟ್ಟದ ಕಾರ್ಯಕ್ರಮದ ವಿಶೇಷ ಸಭೆ.
*ಜಾಗತಿಕ ಬಂಟರ ಸಂಘಗಳ ಒಕ್ಕೂಟ ,ಡಿ 7ರಂದು ಕುರ್ಲಾ ಬಂಟರ ಭವನದಲ್ಲಿ ” ವಿಶ್ವಬಂಟರ ಸಮಾಗಮ “ಜಾಗತಿಕ ಮಟ್ಟದ ಕಾರ್ಯಕ್ರಮದ ವಿಶೇಷ ಸಭೆ. ಮುಂಬಯಿ :..ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಮುಂಬೈಯ ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಜಾಗತಿಕ ಮಟ್ಟದ ಬಂಟ ಸಮಾಜದ ಬಂಧುಗಳ ಒಗ್ಗಟ್ಟಿನಲ್ಲಿ...
Read More
ಕಾರ್ಕಳ: ಮೆದುಳಿನ ಕಾಯಿಲೆಯಿಂದ ಫೋಟೋಗ್ರಾಫರ್ ಮೃತ್ಯು.
ಕಾರ್ಕಳ : ಕಾರ್ಕಳದ ಅಕ್ವಾ ಪ್ಯಾಲೇಸ್ನ ಮಾಲಕ ವಿಫೇಶ್ ಪ್ರಭು (34ವ.) ಅಸೌಖ್ಯದಿಂದ ನಿಧನರಾಗಿದ್ದರೆ. ಕೆಲವು ದಿನಗಳಿಂದ ಮೆದುಳಿನ ಕಾಯಿಲೆಯಿಂದ ಬಳಲುತ್ತಿದ್ದ ವಿಘ್ನೇಶ್, ಬ್ರೈನ್ ಟ್ಯೂಮರ್ನ ಶಸ್ತ್ರಚಿಕಿತ್ಸೆ ಆಗಿದ್ದರು, ಚಿಕಿತ್ಸೆ ಫಲಕಾರಿಯಾಗದೆ ಮರಣ ಹೊಂದಿದ್ದಾರೆ. ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿದ್ದ ವಿಘ್ನೇಶ್, ಕೋಡ್ಸ್ ಕ್ರಿಯೇಶನ್ಸ್ ಸ್ಟುಡಿಯೋ ಹೊಂದಿದ್ದರು. ಮೃತರು...
Read More

