ಟೀಮ್ ರೆಂಜಾಳ ಮುಂಬಯಿ ನವೆಂಬರ್ 3 ರಂದು ಕುಸುಮೋತ್ಸವ.

ರೆಂಜಾಳ ಗ್ರಾಮಸ್ಥರ ಸಹಕಾರದೊಂದಿಗೆ ಆಯೋಜಿಸಿರುವ ಕುಸುಮೋತ್ಸವ ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾದ ಶ್ರೀ ಕೆ. ಡಿ. ಶೆಟ್ಟಿಯವರ “ಕುಸುಮೋದರ” ಭವಾನಿಸುತನ ಆತ್ಮಾನುಗಥೆ ಇದೇ ನವೆಂಬರ್ 3 ರಂದು ರೆಂಜಾಳ ಶಾಲಾ ವಠಾರದಲ್ಲಿ ಲೋಕಾರ್ಪಣೆಯಾಗಲಿರುವುದು.


ಈ ಕಾರ್ಯಕ್ರಮಕ್ಕೆ ಶುಭಕೋರುವವರು:

ಕನ್ಯಾನ ಸದಾಶಿವ ಶೆಟ್ಟಿ ಮಹಾದಾನಿ
ಐಕಳ ಹರೀಶ್ ಶೆಟ್ಟಿ ಅಧ್ಯಕ್ಷರು
ಕರ್ನಿರೆ ವಿಶ್ವನಾಥ್ ಶೆಟ್ಟಿ ಉಪಾಧ್ಯಕ್ಷರು
ಜಯಕರ್ ಶೆಟ್ಟಿ ಇಂದ್ರಾಳಿ
ಗೌರವ ಕಾರ್ಯದರ್ಶಿ
ಉಳ್ತೂರು ಮೋಹನದಾಸ್ ಶೆಟ್ಟಿ ಕೋಶಾಧಿಕಾರಿ
ಚಂದ್ರಹಾಸ್ ಡಿ. ಶೆಟ್ಟಿ
ಜೊತೆ -ಕಾರ್ಯದರ್ಶಿ
ವಿಶೇಷ ಮಹಾ-ನಿರ್ದೇಶಕರು, ಮಹಾ-ನಿರ್ದೇಶಕರು,ನಿರ್ದೇಶಕರು, ಮಹಾ ಪೋಷಕರು, ಪೋಷಕರು, ದಾನಿಗಳು, ಕಾರ್ಯಕಾರಿ ಸಮಿತಿ ಸರ್ವ ಸದಸ್ಯರುಗಳು
ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.) ಮಂಗಳೂರು

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?