November 5, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಸಹಾಯಕನ ಹೆಸರು ಬರೆದಿಟ್ಟು ತಹಶಿಲ್ದಾರ ಕಚೇರಿಯಲ್ಲಿ ಸಿಬ್ಬಂದಿ ಆತ್ಮಹತ್ಯೆ.

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಸಹಾಯಕ ಸೋಮು,ತಹಶಿಲ್ದಾರ ಬಸವರಾಜ್ ನಾಗರಾಳ್ ಎಂದು ಸಂಜೆ ತಹಶಿಲ್ದಾರ ಕಚೇರಿ ವಾಟ್ಸ್ ಆ್ಯಪ್ ಗ್ರೂಪ್ ನಲ್ಲಿ ಮೆಸೆಜ್ ಹಾಕಿ ಕಚೇರಿಯಲ್ಲಿ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಖಡೇಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಸಿಬ್ಬಂದಿಯನ್ನು ರುದ್ರಣ್ಣ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಳ್ತಂಗಡಿ: ಅಶ್ಲೀಲ ವೀಡಿಯೊ ಮೂಲಕ ವಿದ್ಯಾರ್ಥಿಯಿಂದ ಹಣಕ್ಕಾಗಿ ಬ್ಲ್ಯಾಕ್‌ ಮೇಲ್‌‌.

ಬೆಳ್ತಂಗಡಿ: ಫೇಸ್‌ಬುಕ್ ಫ್ರೆಂಡ್ಸ್ ಬಳಗದಲ್ಲಿದ್ದ ಮಹಿಳೆಯೋರ್ವಳು ಹದಿ ಹರೆಯದ ವಿದ್ಯಾರ್ಥಿಯೋರ್ವನನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬ್ಲ್ಯಾಕ್‌ ಮೇಲ್ ಮಾಡಲು ಯತ್ನಿಸಿದ ಪ್ರಕರಣ ವರದಿಯಾಗಿದ್ದು, ಕಂಗೆಟ್ಟ ವಿದ್ಯಾರ್ಥಿಯನ್ನು ಪೊಲೀಸ್‌ ಇಲಾಖೆ ಸಕಾಲಿಕ ಕ್ರಮದಿಂದ ರಕ್ಷಿಸಿದ ಘಟನೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ನಿವಾಸಿಯಾಗಿರುವ ಕಾಲೇಜು ವಿದ್ಯಾರ್ಥಿಯೋರ್ವನ ಫೇಸ್‌ಬುಕ್ ಸಂಪರ್ಕದಲ್ಲಿದ್ದ...
Read More