2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಒಂಭತ್ತು ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಕಾರ್ಮಿಕ ಇಲಾಖೆ ಇನ್ಸ್‌ಪೆಕ್ಟರ್ ರೆಡ್‌ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ.

ಒಂಭತ್ತು ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಕಾರ್ಮಿಕ ಇಲಾಖೆ ಇನ್ಸ್‌ಪೆಕ್ಟರ್ ರೆಡ್‌ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೋಟೆಲ್‌ವೊಂದರ ಪರವಾನಗಿ ಕೊಡಲು ಕಾರ್ಮಿಕ ಇಲಾಖೆ ಇನ್ಸ್‌ಪೆಕ್ಟರ್ ಭೋಪಾಲ್ ಎಂಬಾತನು ಒಂಭತ್ತು ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದು, ಈ ಬಗ್ಗೆ ಮಂಗಳೂರು ಮೂಲದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಂಟ್ವಾಳ: ಏಕಾಏಕಿ ಬೆಂಕಿ ಹತ್ತಿ ಉರಿದ ಡಸ್ಟರ್ ಕಾರು

ಬಂಟ್ವಾಳ: ಬಂಟ್ವಾಳ-ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಇಂದು ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಸ್ಥಳೀಯರು ಹಾಗೂ ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ಇಳಿದಿದ್ದು,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಳ್ಳಾಲ: ಕೊಂಡಾಣ ಕ್ಷೇತ್ರದ ಸಿಸಿ ಕ್ಯಾಮೆರಾ ಕದ್ದಿದ್ದ ಕಳ್ಳ ಆಸ್ಪತ್ರೆಗೆ ದಾಖಲು

ಮಂಗಳೂರು: ಕೊಂಡಾಣ ಕ್ಷೇತ್ರ ಸುದ್ದಿಯಾಗಿದ್ದು, ಯುವಕನೊಬ್ಬ ಕೊಂಡಾಣ ಕ್ಷೇತ್ರದ ಸಿಸಿ ಕ್ಯಾಮೆರಾಗಳನ್ನೇ ಕದ್ದು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಆರೋಪಿಯು ಮಾನಸಿಕ ಅಸ್ವಸ್ಥನಾಗಿದ್ದು ಈ ಕೃತ್ಯ ಮಾಡಿದ್ದಾಗಿ ಹೇಳಿರುವ ಪೊಲೀಸರು ಆರೋಪಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಎ.4ರಂದು ಕ್ಷೇತ್ರದಲ್ಲಿನ 6 ಸಿಸಿ ಕ್ಯಾಮೆರಾಗಳು ಕಳವಾದ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿತ್ತು....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪೊಳಲಿ ರಾಜರಾಜೇಶ್ವರಿ ದೇವಿಯ ವಾರ್ಷಿಕ ಜಾತ್ರೆ ಏಪ್ರಿಲ್ 6 ರಿಂದ ಐದು ದಿನಗಳ ಚೆಂಡು ನಡೆಯಲಿದೆ.

ಪೊಳಲಿ ರಾಜರಾಜೇಶ್ವರಿ ದೇವಿಯ ವಾರ್ಷಿಕ ಜಾತ್ರೆ ಈಗಾಗಲೇ ಆರಂಭಗೊಂಡಿದ್ದು, ಏಪ್ರಿಲ್ 6 ರಿಂದ ಐದು ದಿನಗಳ ಚೆಂಡು ನಡೆಯಲಿದೆ. ಈ ಪೊಳಲಿ ಚೆಂಡನ್ನು ಮೂಡಬಿದ್ರೆಯಲ್ಲಿ ತಯಾರಿಸಿ ಪುತ್ತಿಗೆಯಿಂದ ಮಳಲಿ ಮೂಲಕ ಪೊಳಲಿ ದೇಗುಲಕ್ಕೆ ಶನಿವಾರ ತರಲಾಯಿತು. ಪುತ್ತಿಗೆಯಿಂದ ಪೊಳಲಿಗೆ ಚೆಂಡನ್ನು ತರುವ ಜವಾಬದ್ದಾರಿ ಮಳಲಿ ಕಡಪುಕರಿಯ ಗಾಣಿಕ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಜೆಪಿ ನಡ್ಡಾ ಪತ್ನಿ ಕಾರು ವಾರಾಣಸಿಯಲ್ಲಿ ಪತ್ತೆ, ಇಬ್ಬರ ಬಂಧನ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ  ನಡ್ಡಾ ಅವರ ಪತ್ನಿ ಮಲ್ಲಿಕಾ ನಡ್ಡಾ ಅವರ ಕಳುವಾಗಿದ್ದ ಕಾರು ವಾರಾಣಸಿಯಲ್ಲಿ ಪತ್ತೆಯಾಗಿದೆ. ದೆಹಲಿಯ ಗೋವಿಂದಪುರಿ ಪ್ರದೇಶದಲ್ಲಿನ ಸರ್ವೀಸ್​ ಸೆಂಟರ್​ನಿಂದ ಕಾರು ಕಳುವಾಗಿತ್ತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಿಳಿ ಬಣ್ಣದ ಫಾರ್ಚುನರ್ ಎಸ್‌ಯುವಿಯನ್ನು ಮಾರ್ಚ್ 19 ರಂದು ಸರ್ವೀಸ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾರ್ಕಳ:ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ:ಬೋಳ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ,ಅರ್ಚಕ ರಾಜೇಂದ್ರ ಆಚಾರ್ ಬಂಧನ.

ಕಾರ್ಕಳ:ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ:ಬೋಳ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ,ಅರ್ಚಕ ರಾಜೇಂದ್ರ ಆಚಾರ್ ಬಂಧನ ಕಾರ್ಕಳ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಮುಖ್ಯ ಶಿಕ್ಷಕನನ್ನು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಶನಿವಾರ ಮುಂಜಾನೆ ಬಂಧಿಸಿದ್ದಾರೆ. ಬೋಳ ವಂಜಾರಕಟ್ಟೆ ನಿವಾಸಿ ಬರಬೈಲು ಶಾಲೆಯ ಮುಖ್ಯ ಶಿಕ್ಷಕ ಹಾಗೂ ವಂಜಾರಕಟ್ಟೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು: ಅನಾರೋಗ್ಯದಿಂದ ಶಾಲಾ ವಿದ್ಯಾರ್ಥಿ ನಿಧನ

ಪುತ್ತೂರು : ಅನಾರೋಗ್ಯದಿಂದಾಗಿ ಶಾಲಾ ವಿದ್ಯಾರ್ಥಿಯೋರ್ವ ನಿಧನರಾದ ಬಗ್ಗೆ ವರದಿಯಾಗಿದೆ. ಬಟ್ರುಪಾಡಿ ನಿವಾಸಿ, ಕೊಡಿಪ್ಪಾಡಿ ಶಾಲಾ 7ನೇ ತರಗತಿ ವಿದ್ಯಾರ್ಥಿ ಆಕಾಶ್ ಮೃತ ಬಾಲಕ. ಆಕಾಶ್ ಅವರ ತಂದೆ ಅನಿಲ್ ರಿಕ್ಷಾ ಚಾಲಕರಾಗಿದ್ದು, ಕೆಲ ಸಮಯದ ಹಿಂದೆ ನಿಧನ ಹೊಂದಿದ್ದರು. ಆ ಬಳಿಕ ಆಕಾಶ್ ಅನಾರೋಗ್ಯದಿಂದ ಬಳಲುತ್ತಿದ್ದರು....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಿಜೆಪಿ ಸೋಲಿಸಲು ದ.ಕ.ಜಿಲ್ಲೆಯಿಂದ ಲೋಕಸಭಾ ಸ್ಪರ್ಧೆಯಿಂದ ಹಿಂದೆ ಸರಿದ SDPI

ಮಂಗಳೂರು : ಲೋಕಸಭೆ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಅಖಾಡ ಹಿಂದೆಂದಿಗಿಂತಲೂ ಕುತೂಹಲದ ಕೇಂದ್ರ ಬಿಂದುವಾಗಿದೆ. ಮೂರು ದಶಕಗಳಿಂದ ಬಿಜೆಪಿಯ ಭದ್ರಕೋಟೆಯೆನಿಸಿರುವ ದ.ಕ.ಜಿಲ್ಲೆಯನ್ನು ತನ್ನ ತೆಕ್ಕೆಗೆ ತರಲು ಕೈಪಕ್ಷ ಶತಾಯ ಗತಾಯ ಪ್ರಯತ್ನಕ್ಕೆ ಮುಂದಾಗಿದೆ. ಸದ್ದಿಲ್ಲದೆ ಎಡಪಕ್ಷಗಳು ಕಾಂಗ್ರೆಸ್ ಬೆನ್ನಿಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಡಿ.ಕೆ.ಸುರೇಶ್ ‌ಠೇವಣಿ ಕಳೆದುಕೊಳ್ಳುತ್ತಾರೆ: ಬಿಜೆಪಿ ಚುನಾವಣಾ ಉಸ್ತುವಾರಿ

ಬೆಂಗಳೂರು‌: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ‌ಠೇವಣಿ ಕಳೆದುಕೊಳ್ಳುತ್ತಾರೆ. ಮೂರು-ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಬಿಜೆಪಿ ‌ಅಭ್ಯರ್ಥಿ ಡಾ. ಮಂಜುನಾಥ್‌ ಗೆಲುವು ಸಾಧಿಸಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್ ಅಗರವಾಲ್ ಹೇಳಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ದಾವಣಗೆರೆ ‌ಸೇರಿದಂತೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕೊಂಡಾಣ ಕ್ಷೇತ್ರದ ಸಿಸಿ ಕ್ಯಾಮೆರಾ ಕಳವು ಪ್ರಕರಣ; ಆರೋಪಿ ಕೊಂಡಾಣ ನಿವಾಸಿ ಶುಭಾಶ್ ಚಂದ್ರ  ಅರೆಸ್ಟ್.

ತಾಲೂಕಿನ ಕೋಟೆಕಾರು ಗ್ರಾಮದ ಕೊಂಡಾಣ ಕ್ಷೇತ್ರದ ಭಂಡಾರ ಮನೆಗೆ ಅಳವಡಿಸಲಾಗಿದ್ದ 6 ಸಿಸಿ ಕ್ಯಾಮೆರಾಗಳು ಕಳವಾಗಿದ್ದವು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೀರಿ ಕೊಂಡಾಣ ನಿವಾಸಿ ಶುಭಾಶ್ ಚಂದ್ರ ಬಂಧಿತ ಆರೋಪಿ. ಹಾಗೂ ಕಳವಾಗಿದ್ದ ಆರು ಸಿಸಿ ಕ್ಯಾಮೆರಾಗಳನ್ನು ಪೊಲೀಸರು ವಶಕ್ಕೆ...
Read More