January 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಮಸಾಜ್ ಸೆಂಟರ್‌ಗೆ ದಾಳಿ ಪ್ರಕರಣ: 14 ಮಂದಿಯ ಬಂಧನ

ಬಳಿ ಅದಿತ್ಯ ಕಾಂಪ್ಲೆಕ್ಸ್‌ನಲ್ಲಿರುವ “ಕಲರ್ಸ್” ಎಂಬ ಯೂನಿಸೆಕ್ಸ್ ಸಲೂನ್‌ಗೆ ದಾಳಿ ನಡೆಸಿದ ಘಟನೆ ಸಂಬಂಧ ನಗರ ಪೊಲೀಸರು 14 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಹರ್ಷರಾಜ್, ಮೋಹನ್ ದಾಸ್, ಪುರಂದರ, ಸಚಿನ್, ರವೀಶ್, ಸುಕೇತ್, ಅಂಕಿತ್, ಕಾಳಿ ಮುತ್ತು, ಅಭಿಲಾಷ್, ದೀಪಕ್, ವಿಗ್ನೇಶ್, ಶರಣ್ ರಾಜ್, ಪ್ರದೀಪ್ ಪೂಜಾರಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ಮಂಗಳೂರಿನಲ್ಲಿ ಮಸಾಜ್ ಸೆಂಟರ್ ಮೇಲೆ ಪ್ರಸಾದ್ ಅತ್ತಾವರ ನೇತೃತ್ವದ ರಾಮ ಸೇನೆಯಿಂದ ದಾಳಿ,ಪೀಠೋಪಕರಣ ಧ್ವಂಸ.!

ಮಂಗಳೂರು : ಮಂಗಳೂರಿನಲ್ಲಿ ಮಸಾಜ್ ಸೆಂಟರ್ ಮೇಲೆ ರಾಮ ಸೇನಾ ಸಂಘಟನೆ ದಾಳಿ ನಡೆಸಿದ ಘಟನೆ ನಡೆದಿದೆ. ಮಂಗಳೂರಿನ ಬಿಜೈ ಕೆಎಸ್ಆರ್ ಟಿಸಿ ಬಳಿಯ ಮಸಾಜ್ ಸೆಂಟರ್ ಗೆ ಇದಾಗಿದ್ದು ಪ್ರಸಾದ್ ಅತ್ತಾವರ ನೇತೃತ್ವದ ಶ್ರೀರಾಮ ಸೇನಾ ಸಂಘಟನೆ ನೇತೃತ್ವದಲ್ಲಿ ದಾಳಿ ನಡೆಸಿದೆ. ಮಸಾಜ್ ಸೆಂಟರ್ ನಲ್ಲಿ ಅನೈತಿಕ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಂಚಾಯತ್‌ ಪಿ.ಡಿ.ಓ ಮತ್ತು ಸಹಾಯಕ.

ಉಡುಪಿ : 9/11 ದಾಖಲೆ ಮಾಡಿಕೊಡಲು 22 ಸಾವಿರ ಲಂಚಕ್ಕೆ ಕೈ ಒಡ್ಡಿದ್ದ ಗಂಗೊಳ್ಳಿ ಗ್ರಾಮ ಪಂಚಾಯತ್‌ ನ ಪಿ.ಡಿ.ಓ ಉಮಾಶಂಕರ್ ಮತ್ತು ದ್ವಿತಿಯ ದರ್ಜೆ ಸಹಾಯಕ ಶೇಖರ್ ಜಿ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ದೂರದಾರರು 9/11 ದಾಖಲೆ ಮಾಡಿಕೊಡಲು ಗಂಗೊಳ್ಳಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಅಕ್ರಮ ಮದ್ಯದ ವಿರುದ್ಧ ಅಬಕಾರಿ ಕಾರ್ಯಚರಣೆ – ಒಟ್ಟು 31 ಪ್ರಕರಣ ದಾಖಲು.

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಬಕಾರಿ ಇಲಾಖೆಯಿಂದ ಜಾರಿ ಮತ್ತು ತನಿಖಾ ಕಾರ್ಯಗಳನ್ನು ಕಟ್ಟುನಿಟ್ಟಾಗಿ ನಿರ್ವಹಿಸಲಾಗುತ್ತಿದ್ದು, 2024ರ ಜುಲೈಯಿಂದ ಇಲ್ಲಿಯವರೆಗೆ ಒಟ್ಟು 31 ಪ್ರಕರಣಗಳು ದಾಖಲಾಗಿದೆ. ಪ್ರಮುಖವಾಗಿ ದ.ಕ. ಜಿಲ್ಲೆಯಲ್ಲಿ ಗೋವಾ ಮದ್ಯ/ಹೊರರಾಜ್ಯದ ಮದ್ಯ/ಡಿಫೆನ್ಸ್ ಮದ್ಯ/ ತೆರಿಗೆರಹಿತ ವಿದೇಶೀ ಮದ್ಯದ ಬಳಕೆಯನ್ನು ತಡೆಗಟ್ಟುವ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಎಸ್ಕೆಪ್ ಆಗಲು ಯತ್ನಿಸಿದ ಕಣ್ಣನ್ ಮಣಿ (35) ಎಂಬಾತನ ಕಾಲಿಗೆ ಪೊಲೀಸರು ಗುಂಡು

ಕೋಟೆಕಾರು ಸಹಕಾರಿ ಬ್ಯಾಂಕು ದರೋಡೆ ಪ್ರಕರಣದಲ್ಲಿ ಆರೋಪಿಯೊಬ್ಬನಿಗೆ ಮಂಗಳೂರು ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ.  ತಮಿಳುನಾಡಿನಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಮಂಗಳೂರಿಗೆ ಕರೆತಂದು ಸ್ಥಳ ಮಹಜರು ನಡೆಸುವುದಕ್ಕಾಗಿ ಉಳ್ಳಾಲಕ್ಕೆ ಕರೆದೊಯ್ದಿದ್ದರು. ಈ ವೇಳೆ, ಎಸ್ಕೆಪ್ ಆಗಲು ಯತ್ನಿಸಿದ ಕಣ್ಣನ್ ಮಣಿ (35) ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಗುಂಡೇಟು

ಉಳ್ಳಾಲ: ರಾಜ್ಯದಲ್ಲಿ ಸದ್ದು ಮಾಡಿದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ ದರೋಡೆ ಪ್ರಕರಣದ ಆರೋಪಿಯೊಬ್ಬನಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಮಂಗಳವಾರ (ಜ.21) ನಡೆದಿದೆ. ತಲಪಾಡಿಯ ಕಾಟುಂಗರ ಗುಡ್ಡೆ ಬಳಿ ಈ ಘಟನೆ ನಡೆದಿದೆ. ದರೋಡೆ ಪ್ರಕರಣದಲ್ಲಿ ಬಂಧಿತನಾಗಿರುವ ಮುಂಬೈ ಚೆಂಬೂರು ತಿಲಕ್‌ ನಗರ ನಿವಾಸಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸುರತ್ಕಲ್: ಬಾರಿನಲ್ಲಿ ಬಜರಂಗದಳದ ಕಾರ್ಯಕರ್ತ ಕಾರ್ತಿಕ್ ಶೆಟ್ಟಿ ಹಾಗೂ ರೋಶನ್ ತಂಡಗಳ ನಡುವೆ ಮಾರಾಮಾರಿ.

ಸುರತ್ಕಲ್: ಬಾರ್ ನಲ್ಲಿ ನಡೆದ ಗಲಾಟೆಗೆ ಎಂಟ್ರಿ ಕೊಟ್ಟ ಬಜರಂಗದಳದ ಕಾರ್ಯಕರ್ತರು ಹಿಂದೂಗಳಿಗೆ ಹಲ್ಲೆ ನಡೆಸಿದ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿತರನ್ನು ಬಜರಂಗದಳದ ಕಾರ್ಯಕರ್ತ ಕಾರ್ತಿಕ್ ಶೆಟ್ಟಿ, ಕೃಷ್ಣ ಶೆಟ್ಟಿ ಕೃಷ್ಣಾಪುರ, ಅಡಪೆ ಯಾನೆ ನಿತೀನ್ ಎಂದು ಗುರುತಿಸಲಾಗಿದೆ. ಕಾರ್ತಿಕ್ ಶೆಟ್ಟಿ ಕಾಟಿಪಳ್ಳದಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದೇರಳಕಟ್ಟೆಯಲ್ಲಿ ಇಂದು ಭಾರತ್ ಸಿನಿಮಾ ಉದ್ಘಾಟನೆ

ಮಂಗಳೂರಿನ ಪ್ರತಿಷ್ಠಿತ ಮಲ್ಟಿಪ್ಲೆಕ್ಸ್ ಥಿಯೇಟರ್ ಭಾರತ್ ಸಿನೆಮಾಸಿನವರ ಹೊಸ ಮಲ್ಟಿಪ್ಲೆಕ್ಸ್ ಇಂದು ದೇರಳಕಟ್ಟೆಯ ಬ್ಯಾರಿಸ್ ಬಿಲ್ಡಿಂಗಿನಲ್ಲಿ ಉದ್ಘಾಟನೆಗೊಂಡಿತು… ಬಹುಶಹ ಮುಂದಿನ ಶುಕ್ರವಾರದಿಂದ ಸಿನಿಮಾ ಪ್ರದರ್ಶನ ಶುರುವಾಗಲಿದ್ದು ತುಳು ಸಿನಿಮಾರಂಗಕ್ಕೆ ಸಿಂಗಲ್ಸ್ ಸ್ಕ್ರೀನ್ ಇಲ್ಲದ ಸಮಯದಲ್ಲಿ ಹೊಸ ಮಲ್ಟಿಪ್ಲೆಕ್ಸನ್ನ ಸೇರ್ಪಡೆ ಬಲವನ್ನು ತಂದಿದೆ.. ಬಹುನಿರೀಕ್ಷಿತ ತುಳು ಸಿನಿಮಾ ಮಿಡಲ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರಿನ ಕೋಟೆಕಾರು ಬ್ಯಾಂಕ್​​ ದರೋಡೆ: ಮೂವರು ಆರೋಪಿಗಳ ಬಂಧನ

ಮಂಗಳೂರು, (ಜನವರಿ 20): ಭಾರೀ ಸದ್ದು ಮಾಡಿದ್ದ ಉಲ್ಲಾಳದ ಕೋಟೆಕಾರು ಸಹಕಾರಿ ಬ್ಯಾಂಕ್​ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬ್ಯಾಂಕ್​ನಲ್ಲಿ ಸುಮಾರು 10ರಿಂದ 12 ಕೋಟಿಯನ್ನು ದರೋಡೆ ಮಾಡಿದ ಬಳಿಕ ಆರೋಪಿಗಳು ತಿರುವನ್ವೇಲಿಗೆ ಪರಾರಿಯಾಗಿದ್ದರು. ಇದೀಗ ಮಂಗಳೂರು ಪೊಲೀಸರು ಕಾರ್ಯಚರಣೆ ನಡೆಸಿ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ: ಪತ್ರಕರ್ತ ರೂಪೇಶ್ ವಿ ಕಲ್ಮಾಡಿಗೆ ಶ್ರೀ ಅಪ್ಪಣ್ಣ ಹೆಗ್ಡೆ ಪ್ರಶಸ್ತಿ.

ಪತ್ರಕರ್ತ ರೂಪೇಶ್ ವಿ ಕಲ್ಮಾಡಿ ಇವರು ಶ್ರೀ ಅಪ್ಪಣ್ಣ ಹೆಗ್ಡೆ ಜೀವಮಾನ ಶ್ರೇಷ್ಠ ಸಾಧನಾ ಪ್ರಶಸ್ತಿ-2025 ಗೆ ಆಯ್ಕೆಯಾಗಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಪತ್ರಕರ್ತರ ಸಂಘ ರಿ ಕುಂದಾಪುರ ಇವರು ಸತತ ಐದನೇ ವರ್ಷದ ಜೀವಮಾನದ ಸಾಧನೆಗಾಗಿ ಉತ್ತಮ ಸಾಮಾಜಿಕ ಕಳಕಳಿಯುಳ್ಳ ಪತ್ರಕರ್ತರಿಗೆ ಬಸ್ರೂರಿನ ಶ್ರೀ...
Read More