ಪುತ್ತೂರು ಮಾರ್ಚ್ 20: ಪುತ್ತೂರಿನಲ್ಲಿ ಮನೆಮಾತಾಗಿರುವ ಪ್ರಭು ಚರುಂಬುರಿ ಮಾಲಕ ಸುಧಾಕರ್ ಪ್ರಭು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆಮ್ಮಾಯಿ ದಾರಂದಕುಕ್ಕು ನಿವಾಸಿಯಾಗಿರುವ ಸುಧಾಕರ್ ಪ್ರಭು(50) ಇಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣವೇನು ಎನ್ನುವುದು ತಿಳಿದು ಬಂದಿಲ್ಲ....
Read More
ಅಕ್ರಮ ಮರಳುಗಾರಿಕೆಗೆ ಬಿಸಿ ಮುಟ್ಟಿಸಿದ ಮಂಗಳೂರು ಎ.ಸಿ ಹರ್ಷವರ್ಧನ್; ಅಕ್ರಮ ದಂಧೆಕೋರರ ಆಸ್ತಿ ಮುಟ್ಟುಗೋಲಿಗೆ ನೋಟೀಸು.
ಅಕ್ರಮ ಮರಳುಗಾರಿಕೆ ನಡೆಸುವವರ, ಅದಕ್ಕೆ ಬೆಂಬಲ ನೀಡುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದೆ. ತಮ್ಮ ಜಮೀನಿನಲ್ಲಿ ಅನಧಿಕೃತ ಮರಳುಗಾರಿಕೆ ನಡೆಸುತ್ತಿದ್ದ, ಅಕ್ರಮ ಮರಳು ಸಾಗಾಟಕ್ಕೆ ದಾರಿ ಮಾಡಿಕೊಡುತ್ತಿದ್ದ, ಮರಳು ದಾಸ್ತಾನು ಆರೋಪ ಎದುರಿಸುತ್ತಿರುವ ಜಾಗದ ಮಾಲಕರ ಆಸ್ತಿಯನ್ನು ಏಕೆ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬಾರದು...
Read More
ಪುತ್ತೂರಿನಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲು ಬಂದ ಕೇರಳ ಪೊಲೀಸರು: ಮಾತಿನ ಚಕಮಕಿ.
ಪುತ್ತೂರು: ಆರೋಪಿಯೋರ್ವನನ್ನು ವಶಕ್ಕೆ ಪಡೆಯಲು ಬಂದ ಕೇರಳ ಪೊಲೀಸರ ಮತ್ತು ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಪುತ್ತೂರಿನ ಕೂರ್ನಡ್ಕ ಎಂಬಲ್ಲಿ ನಡೆದಿದೆ. ಕೇರಳ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆಯುವ ಸಂದರ್ಭ ಘಟನೆ ನಡೆದಿದ್ದು ಪುತ್ತೂರು ನಗರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ...
Read More
ಮಂಗಳೂರು ಕೇಂದ್ರ ಕಾರಾಗೃಹ ಶೀಘ್ರದಲ್ಲೇ ಬಂಟ್ವಾಳಕ್ಕೆ ಸ್ಥಳಾಂತರ : ಡಾ.ಜಿ.ಪರಮೇಶ್ವರ್.
ಒಂದಲ್ಲ ಒಂದು ರೀತಿಯಲ್ಲಿ ಖ್ಯಾತಿ ಪಡೆದುಕೊಂಡಿದ್ದ ಮಂಗಳೂರಿನ ಕೇಂದ್ರ ಕಾರಾಗೃಹವನ್ನು ಅದಷ್ಟು ಶೀಘ್ರದಲ್ಲೇ ಬಂಟ್ವಾಳ ತಾಲೂಕಿನ ಇರಾ ಬಳಿ ಸ್ಥಳಾಂತರ ಮಾಡಲಾಗಿವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ವಿಧಾನಪರಿಷತ್ ನಲ್ಲಿ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಐವಾನ್ ಡಿಸೋಜಾ ಅವರ ಪ್ರಶ್ನೆಗೆ ಉತ್ತರ ನೀಡಿದ...
Read More
ಪುತ್ತೂರಿನ ಮೆಡಿಕಲ್ ಕಾಲೇಜಿನ ಹಿನ್ನೆಲೆ ಕುರಿತು ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ ಪತ್ರಿಕಾಗೋಷ್ಠಿ.ನಾನು ಹಾಕಿದ ಬೀಜ ಇವತ್ತು ಮೊಳಕೆಯೊಡಲು ಆರಂಭಿಸಿದೆ.
ಪುತ್ತೂರು: ಪುತ್ತೂರಿಗೆ ಮೆಡಿಕಲ್ ಕಾಲೇಜು ಬಜೆಟ್ನಲ್ಲಿಪ್ರಸ್ತಾವನೆ ಆಗಿದೆ. ಅದಕ್ಕೆ ಪ್ರಥಮವಾಗಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸುವ ಜೊತೆಗೆ ಮೆಡಿಕಲ್ ಕಾಲೇಜು ಜಾಗ ಕಾದಿರುಸುವಲ್ಲಿ ಕಾರಣಿಕರ್ತರಾದ ಹಲವರಗೆ ಅಭಿನಂದನೆ ಸಲ್ಲಿಸುತ್ತಿದ್ದೇನೆ ಎಂದು ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿಯವರು ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ಮೆಡಿಕಲ್...
Read More

