ಪುತ್ತೂರು – ಪ್ರಭು ಚರುಂಬುರಿ ಮಾಲೀಕ ಸುಧಾಕರ ಪ್ರಭು ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು ಮಾರ್ಚ್ 20: ಪುತ್ತೂರಿನಲ್ಲಿ ಮನೆಮಾತಾಗಿರುವ ಪ್ರಭು ಚರುಂಬುರಿ ಮಾಲಕ ಸುಧಾಕರ್ ಪ್ರಭು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕೆಮ್ಮಾಯಿ ದಾರಂದಕುಕ್ಕು ನಿವಾಸಿಯಾಗಿರುವ ಸುಧಾಕರ್ ಪ್ರಭು(50) ಇಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣವೇನು ಎನ್ನುವುದು ತಿಳಿದು ಬಂದಿಲ್ಲ.

News Editor

Learn More →

Leave a Reply

Your email address will not be published. Required fields are marked *