April 25, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮೂಡುಬಿದಿರೆ: ನಿಡ್ಡೋಡಿ ಮಹಿಳೆ ಕೊಲೆ ಪ್ರಕರಣದ ಆರೋಪಿ ಖುಲಾಸೆ

ಮಂಗಳೂರು: ನಿಡ್ಡೋಡಿಯ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪ್ರಕರಣದ ಆರೋಪಿ ಶೇಖರ ಶೆಟ್ಟಿ ಅವರನ್ನು ಖುಲಾಸೆಗೊಳಿಸಿದೆ. 2016ರ ಜ. 12ರಂದು ನಿಡ್ಡೋಡಿಯ ಯಮುಲ ಮನೆ ನಿವಾಸಿ ರೇವತಿ ನಿಡ್ಡೋಡಿಗೆ ಹೋಗಿ ಬರುವುದಾಗಿ ಮನೆಯಿಂದ ಹೊರಟಿದ್ದವರು ಮರಳಿ ಬಂದಿರಲಿಲ್ಲ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಶ್ಮೀರ ಭಯೋತ್ಪಾಧಕ ದಾಳಿ ಸಂತ್ರಸ್ತರ ಮಕ್ಕಳಿಗೆ ಉಚಿತ ಶಿಕ್ಷಣ-ಸುಬ್ರಹ್ಮಣ್ಯ ನಟ್ಟೋಜ

ಕಾಶ್ಮೀರ ಭಯೋತ್ಪಾಧಕ ದಾಳಿ ಸಂತ್ರಸ್ತರ ಮಕ್ಕಳಿಗೆ ಉಚಿತ ಶಿಕ್ಷಣ-ಸುಬ್ರಹ್ಮಣ್ಯ ನಟ್ಟೋಜಪುತ್ತೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾಧಕರ ನಡೆಸಿದ ನರಮೇಧದಿಂದ ಮೃತಪಟ್ಟ ಕುಟುಂಬಗಳಿAದ ಅನಾಥರಾದ ಮಕ್ಕಳಿಗೆ ಎಲ್‌ಕೆಜಿಯಿಂದ ಪದವಿ ತನಕ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ಉಚಿತ ಶಿಕ್ಷಣ ಒದಗಿಸಲಾಗುವುದು ಎಂದು ಅಂಬಿಕಾ ಶಿಕ್ಷಣ ಸಂಸ್ಥೆಗಳ...
Read More