May 4, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸುಹಾಸ್ ಶೆಟ್ಟಿ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿರುವ ಇಬ್ಬರು ಹಿಂದೂಗಳು ಯಾರು? ಅವರ ಹಿನ್ನೆಲೆ ಏನು?

ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 8 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧನ ಬೆನ್ನಲ್ಲೇ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದ ಮಾಹಿತಿಯನ್ನು ಮಂಗಳೂರು ಪೊಲೀಸರು ಬಹಿರಂಗಪಡಿಸಿದ್ದಾರೆ, ಈ 8 ಜನರಲ್ಲಿ ಆರು ಜನರು ಮುಸ್ಲಿಂಗಳಾಗಿದ್ದರೆ, ಇನ್ನಿಬ್ಬರು ನಾಗರಾಜ್ ಮತ್ತು ರಂಜಿತ್ ಹಿಂದೂಗಳಾಗಿದ್ದಾರೆ. ಹಾಗಾದ್ರೆ, ಈ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ಸುಹಾಸ್ ಶೆಟ್ಟಿ ಹತ್ಯೆ ಮಾಡಿ ರೈಟ್ ಚಿಹ್ನೆ ಹಾಕಿ ಮತ್ತಿಬ್ಬರು ಮುಖಂಡರು ಶರಣ್ ಪಂಪ್ ವೆಲ್,ಭರತ್ ಕುಂಮ್ಡೆಲ್ ಗೆ ದಿನಾಂಕ ಫಿಕ್ಸ್ ಮಾಡಿ ಪೋಸ್ಟ್,ಪೋಲಿಸ್ ಇಲಾಖೆ ಸಂಪೂರ್ಣ ವಿಫಲವೆಂದ ಬಿಜೆಪಿ….!

ಮಂಗಳೂರು : ಸುಹಾಸ್ ಶೆಟ್ಟಿ ಹತ್ಯೆ ಮಾಡಿ ರೈಟ್ ಚಿಹ್ನೆ ಹಾಕಿ ಮತ್ತೊರ್ವ ಹಿಂದೂ ಮುಖಂಡ ಶರಣ್ ಪಂಪ್ ವೆಲ್ ಗೂ ಬೆದರಿಕೆ ಬಂದಿದೆ ಆದರೆ ಭರತ್ ಕುಂಮ್ಡೆಲ್ ರವರಿಗೆ 5-5-2025 9.30 ರ ಒಳಗೆ ನೀನು ಇದ್ದ ಸ್ಥಳದಲ್ಲೇ ಮುಗಿಸುತ್ತೆನೆಂದು ಸಾಮಾಜಿಕ ಜಾಲಾತಾಣದಲ್ಲಿ ದುಷ್ಕರ್ಮಿಗಳಿಂದ ಮತ್ತೊಂದು ಪೋಸ್ಟ್...
Read More