ಹೆರಿಗೆಯಾದ 2 ದಿನಕ್ಕೆ ಮಗುವನ್ನು ಮಾರಾಟ ಮಾಡಿದ ನರ್ಸ್‌: ಕಾರ್ಕಳದ ವ್ಯಕ್ತಿಗೆ ಮಾರಾಟ

ಹೆರಿಗೆಯಾದ 2 ದಿನಕ್ಕೆ ಹೆಣ್ಣು ಮಗು ಮಾರಾಟ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್‌ಆರ್‌ಪುರ ತಾಲೂಕಿನ ಕೊಪ್ಪದಲ್ಲಿ ನಡೆದಿದೆ.

ಕಾರ್ಕಳ ಮೂಲದ ರಾಘವೇಂದ್ರ ಎಂಬುವವರಿಗೆ ಮಗು ಮಾರಾಟ ಮಾಡಲಾಗಿದೆ ಎಂದು ವರದಿಯಾಗಿದೆ. 5 ಸಾವಿರ ಅಡ್ವಾನ್ಸ್‌ ಪಡೆದು 1 ಲಕ್ಷಕ್ಕೆ ಮಗು ಮಾರಾಟ ಮಾಡಲಾಗಿದೆ.

ರತ್ನ ಎಂಬ ಮಹಿಳೆಗೆ ಕೊಪ್ಪ ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಆಗಿತ್ತು. ಹೆರಿಗೆ ಆದ 2 ದಿನಕ್ಕೆ 5 ಸಾವಿರ ಅಡ್ವಾನ್ಸ್‌ ಪಡೆದು 1 ಲಕ್ಷಕ್ಕೆ ಮಗು ಮಾರಾಟ ಮಾಡಲಾಗಿದೆ. ನಿವೃತ್ತ ನರ್ಸ್‌ ಕುಸುಮಾ ಸಹೋದರ ರಾಘವೇಂದ್ರ ಎಂಬುವವರಿಗೆ ಮಗು ಮಾರಾಟ ಮಾಡಲಾಗಿರುವ ಕುರಿತು ವರದಿಯಾಗಿದೆ.

ಮಗುವನ್ನು ರಕ್ಷಣೆ ಮಾಡಲಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ನೆರೆ ಸಂತ್ರಸ್ತರಿಗೆ ತನ್ನ ಗಂಟಿಹೊಳೆ ಮನೆಯಲ್ಲೇ ಆಶ್ರಯ ನೀಡಿದ ಬೈಂದೂರು ಶಾಸಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪುತ್ತೂರು ಯುವ ಕಾಂಗ್ರೆಸ್ ಸಭೆಯು ಶಾಸಕರಾದ ಅಶೋಕ್ ಕುಮಾರ್ ರೈ ಮಾರ್ಗದರ್ಶನದಲ್ಲಿ ಬ್ಲಾಕ್ ಯುವಕಾಂಗ್ರೆಸ್ ಅಧ್ಯಕ್ಷರಾದ ಅಖಿಲ್ ಕಲ್ಲಾರೆಯವರ ಅಧ್ಯಕ್ಷತೆಯಲ್ಲಿ ಪುತ್ತೂರು ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಶ್ಚಿಮ ಘಟ್ಟದ ತಪ್ಪಲಿನಗ್ರಾಮಗಳಲ್ಲಿ ಒಂಟಿ ಸಲಗ ಹಾವಳಿ-ಸೀತಾನದಿ: ಮುಂದುವರಿದ ಆನೆ ಕಾಟ
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪುತ್ತೂರಿನ ಸರಕಾರಿ ಆಸ್ಪತ್ರೆಯ ಡಿ ಗ್ರೂಪ್ ನೌಕರನಿಗೆ ನಿಂದನೆ ಆರೋಪಿ ಪುತ್ತೂರು ನಗರ ಠಾಣೆಗೆ ಹಾಜರು-ನೌಕರರಲ್ಲಿ ಕ್ಷಮೆಯಾಚನೆ.