June 6, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾನೂನು ಗೌರಿಸುವುದು ಮತ್ತು ಪಾಲನೆ ಮಾಡುವುದು ಪ್ರತಿಯೊಬ್ಬರ ಹೊಣೆ-ಜಿಲ್ಲಾ ಅಪರ ಪೆÇಲೀಸ್ ವರಿಷ್ಠಾಧಿಕಾರಿ ರಾಜೇಂದ್ರ.

ಪುತ್ತೂರು: ಕಾನೂನು ಗೌರವಿಸುವುದು ಮತ್ತು ಪಾಲನೆ ಮಾಡುವುದು ಪ್ರತಿಯೊಬ್ಬರ ಹೊಣೆಯಾಗಿದೆ. ಸ್ವಾತಂತ್ರ್ಯ ಪರಿಪಾಲನೆಯಾಗಬೇಕು ಹೊರತು ಸ್ವಾತಂತ್ರ್ಯವನ್ನು ಮೀರಿದ ವರ್ತನೆ ಸರಿಯಲ್ಲ. ಯಾರೂ ಕಾನೂನು ಮೀರುವ ಕೆಲಸ ಮಾಡಬಾರದು ಎಂದು ಜಿಲ್ಲಾ ಅಪರ ಪೆÇಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಅಭಿಪ್ರಾಯ ಪಟ್ಟರು.ಅವರು ಬಕ್ರೀದ್ ಹಬ್ಬದ ಹಿನ್ನಲೆಯಲ್ಲಿ ಪುತ್ತೂರಿನ ಪುರಭವನದಲ್ಲಿ ನಡೆದ...
Read More