ಬಿಜೆಪಿ ಮುಖಂಡನ ಪುತ್ರನ ಕಾಮತೃಷೆಗೆ ಬಲಿಪಶುವಾದ ಪುತ್ತೂರಿನ ವಿದ್ಯಾರ್ಥಿನಿ ಮನೆಗೆ ಜನವಾದಿ ಮಹಿಳಾ ಸಂಘಟನೆ, ಸಾಮರಸ್ಯ ಮಂಗಳೂರು ಸಹಿತ ವಿವಿಧ ಮಹಿಳಾ ಸಂಘಟನೆಗಳ ಪ್ರಮುಖರು ಭೇಟಿ ನೀಡಿ ಧೈರ್ಯ ತುಂಬಿದರು. ಮದುವೆಯಾಗುವ ಭರವಸೆ ನೀಡಿ, ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ನಂತರ ರಾಜಕೀಯ ಬೆಂಬಲದಿಂದ ತಲೆ ಮರೆಸಿಕೊಂಡಿರುವ...
Read More
ಪುತ್ತೂರಿನ ದ್ವಿತೀಯ ಪಿಯುಸಿ.ವಿದ್ಯಾರ್ಥಿನಿಯೋರ್ವಳು ನಾಪತ್ತೆ. ಪುತ್ತೂರು ಮಹಿಳಾ ಠಾಣೆಗೆ ದೂರು.
ಪುತ್ತೂರು:ಪುತ್ತೂರಿನ ದ್ವಿತೀಯ ಪಿಯುಸಿ.ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ಜೆರಾಕ್ಸ್ ಮಾಡಿ ಬರುವುದಾಗಿ ಹೋಗಿ ಬಳಿಕ ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಲಾಗಿದೆ. ಪುತ್ತೂರು ಪಡ್ನರ್ ಮುಂಡಾಜೆ ನಿವಾಸಿ ಗಿರಿಜಾ ದೇವಿ, ಮಂಟು ಪಾಸ್ವಾನ ದಂಪತಿ ಪುತ್ರಿ...
Read More

