ಬಂಟ್ವಾಳ: ಬಂಟ್ವಾಳ ತಾಲೂಕು ಕಚೇರಿಗೆ ಇಂದು ಆಗಸ್ಟ್ 13ರಂದು ಮಧ್ಯಾಹ್ನ ಲೋಕಾಯುಕ್ತ ದಾಳಿ ನಡೆದಿದ್ದು, ಉಪತಹಶೀಲ್ದಾರ್ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ತಹಶೀಲ್ದಾರ್ ಪಾತ್ರ ಇದೆಯೇ ಎಂಬುದನ್ನು ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಉಪತಹಶೀಲ್ದಾರ್ ರಾಜೇಶ್ ನಾಯ್ಕ, ಪ್ರಥಮ ದರ್ಜೆ ಸಹಾಯಕ ಸಂತೋಷ್ ಹಾಗೂ...
Read More
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪಿ ಬಂಧನ
ಬೆಳ್ತಂಗಡಿ: ಬಾಲಕಿಯನ್ನು ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ಪ್ರಕರಣದ ಆರೋಪಿ ಪುದುವೆಟ್ಟು ಗ್ರಾಮದ ಮೇಲ್ಮಡ್ಕ ನಿವಾಸಿ , ಚಾಲಕ ವೃತ್ತಿ ಮಾಡುತ್ತಿದ್ದ ದಿನೇಶ್ ಗೌಡ (೩೦) ನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರ ಎಸಗಿ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾನೆ. ಕೆಲವು ದಿನಗಳ ನಂತರ ಹೊಟ್ಟೆನೋವು ಎಂದು ಮನೆಯವರ ಬಳಿ...
Read More
ದೇಶಕ್ಕೆ ಮತ್ತು ದೇಶದ ಪ್ರಜಾಪ್ರಭುತ್ವಕ್ಕೆ ದ್ರೋಹವನ್ನು ಎಸೆಗಿದೆ – ಕೆ.ಪಿ.ಸಿ.ಸಿ. ವಕ್ತಾರ ಅಮಳ ರಾಮಚಂದ್ರ ಆಗ್ರಹ
ಪುತ್ತೂರು: ಮತ ಕಳ್ಳತನದಲ್ಲಿ ಚುನಾವಣಾ ಆಯೋಗ ಮತ್ತು ಬಿಜೆಪಿ ಕೈಜೋಡಿಸಿ ದೇಶಕ್ಕೆ ಮತ್ತು ದೇಶದ ಪ್ರಜಾಪ್ರಭುತ್ವಕ್ಕೆ ದ್ರೋಹವನ್ನು ಎಸೆಗಿದೆ. ಅಕ್ರಮ ಮತದಾರರ ಪಟ್ಟಿ ತಯಾರಿಸುವಲ್ಲಿ ಇಬ್ಬರೂ ಶಾಮೀಲಾಗಿರುವ ಕಾರಣ ಇಬ್ಬರೂ ಒಂದೇ ಹೇಳಿಕೆ ನೀಡುತ್ತಿದ್ದಾರೆ. ಸಾವಿಂಧಾನಿಕ ವ್ಯವಸ್ಥೆ ದುರ್ಬಲವಾಗಿರುವ ಕಾರಣವೇ ಪ್ರಶ್ನೆಯನ್ನು ಎತ್ತಲಾಗಿದೆ. ನೈತಿಕತೆ ಇದ್ದರೆ, ಅಕ್ರಮವನ್ನು...
Read More
ವಿಚಾರವನ್ನೂ ಕಳ್ಳತನ ಮಾಡುವ ಬಿಜೆಪಿಗರು – ನಿಹಾಲ್ ಪಿ ಶೆಟ್ಟಿ ಆರೋಪ
ಪುತ್ತೂರು: ಸದನದಲ್ಲಿ ಮಾತನಾಡುವುದು ಶಾಸಕ ಅಶೋಕ್ ರೈ.ಆದರೆ ಅದರ ಮೈಲೇಜ್ ಪಡೆದುಕೊಳ್ಳುವುದು ಬಿಜೆಪಿ ಶಾಸಕರು.ವಿಚಾರವನ್ನೂ ಕಳ್ಳತನ ಮಾಡುವ ಬಿಜೆಪಿಗರು ಎಂದು ನಿಹಾಲ್ ಪಿ ಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ. ಉಡುಪಿ ಮತ್ತು ದ ಕ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಿಂದ ಕೆಂಪು ಕಲ್ಲು ವ್ಯವಹಾರದಲ್ಲಿ ಸಮಸ್ಯೆ ಉಂಟಾಗಿದೆ....
Read More
ಇನೋವಾ ಕಾರಿನಲ್ಲಿ ದನ ಸಾಗಾಟ
ಬೆಳ್ತಂಗಡಿ: ಇಂದು ಬೆಳ್ಳಂಬೆಳಗ್ಗೆ ಹಿಂಸಾತ್ಮಕವಾಗಿ ದನ ಸಾಗಾಟ ಮಾಡಿಕೊಂಡು ಬರುತ್ತಿದ್ದ ಇನೋವಾ ಕಾರನ್ನು ಗುರುವಾಯನಕೆರೆಯಲ್ಲಿ ತಡೆದಿದ್ದಾರೆ. ಚಾರ್ಮಾಡಿ ಕಡೆಯಿಂದ ಅತೀ ವೇಗವಾಗಿ ಬೇರೆ ವಾಹನ ಸವಾರರಿಗೂ ಸಮಸ್ಯೆ ಮಾಡಿಕೊಂಡು ಬಂದ ಇನೋವಾ ಕಾರೊಂದನ್ನು ಗುರುವಾಯನಕೆರೆಯ ಬಳಿ ಸ್ಥಳೀಯರು ತಡೆದು ನಿಲ್ಲಿಸಿದ್ದಾರೆ. ಇಬ್ಬರು ಪರಾರಿಯಾಗಿದ್ದು, ಒಬ್ಬ ಸಿಕ್ಕಿ ಹಾಕಿಕೊಂಡಿದ್ದಾನೆ....
Read More
ತಡರಾತ್ರಿ ಮನೆಗೆ ನುಗ್ಗಿ ಯುವಕನ ಬರ್ಬರ ಹತ್ಯೆ
ಉಡುಪಿ: ತಡರಾತ್ರಿ ಮನೆಗೆ ನುಗ್ಗಿ ಮನೆಯವರ ಮುಂದೆಯೇ ಯುವಕನ ಬರ್ಬರ ಕೊಲೆ ನಡೆದ ಘಟನೆ ಉಡುಪಿ ತಾಲೂಕು ಪುತ್ತೂರು ಗ್ರಾಮದ ಸುಬ್ರಮಣ್ಯ ನಗರ 9ನೇ ಅಡ್ಡರಸ್ತೆಯಲ್ಲಿ ಅಗಸ್ಟ್ 12 ರಂದು ರಾತ್ರಿ ವೇಳೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಸ್ತಳೀಯ ನಿವಾಸಿ ವಿನಯ್ ದೇವಾಡಿಗ (40) ಎಂದು ಗುರುತಿಸಲಾಗಿದೆ....
Read More

