August 14, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರಿನ ಸವಣೂರಿನಲ್ಲಿ ಶೀಂಟೂರು ಸ್ಮೃತಿ

ಪುತ್ತೂರು: ಸವಣೂರಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಯ 14ನೇ ವರ್ಷದ ಸ್ಥಾಪಕರ ದಿನಾಚರಣೆ ಶೀಂಟೂರು ಸ್ಮೃತಿ ಕಾರ್ಯಕ್ರಮ ವಿದ್ಯಾಚೇತನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನ ಪುತ್ತೂರು ಕ್ಷೇತ್ರಶಿಕ್ಷಣಾಧಿಕಾರಿ ಲೊಕೇಶ್ ಎಸ್.ಆರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಮಾಜ ಸುಶಿಕ್ಷಿತ ಹಾಗೂ ಸುಭದ್ರವಾಗಬೇಕಾದರೆ ಶಿಕ್ಷಣಕ್ಕಿಂತ ಮಹತ್ವದ ಶಕ್ತಿ ಬೇರೆ ಇಲ್ಲ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಡಿಕೆ ಕೊಳೆರೋಗ ವಿಚಾರ ಸಿಎಂ ಜೊತೆ ಶಾಸಕ ಅಶೋಕ್ ರೈ ಚರ್ಚೆ

ಪುತ್ತೂರು: ದ.ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅವರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಶಾಸಕ ಅಶೋಕ್ ರೈ ಚರ್ಚೆ ನಡೆಸಿದರು.ಬುಧವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಶಾಸಕರು ಈ ಭಾರಿ ಕರಾವಳಿಯಲ್ಲಿ ವಿಪರೀತ ಮಳೆಯಾಗಿ ಅಡಿಕೆಗೆ ಕೊಳೆರೋಗ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಪ್ರಾಪ್ತೆಯೊಬ್ಬಳು ತಾಯಿಯಾಗಿ ಹೆರಿಗೆ ವೇಳೆ ಮಗು ಸಾವು

ಸುಬ್ರಮಣ್ಯ: ಸಂಬಂಧಿಯಿಂದಲೇ ಅಪ್ರಾಪ್ತೆಯೊಬ್ಬಳು ತಾಯಿಯಾಗಿ ಹೆರಿಗೆ ವೇಳೆ ಮಗು ಸಾವನ್ನಪ್ಪಿರುವ ಘಟನೆ ಸುಬ್ರಮಣ್ಯದಲ್ಲಿ ನಡೆದಿದೆ. ಕೊಲ್ಲಮೊಗ್ರದ ಅಪ್ರಾಪ್ತೆ ಮೇಲೆ ಆಕೆಯ ಚಿಕ್ಕಮ್ಮನ ಮಗ ಲೈಂಗಿಕ ದೌರ್ಜನ್ಯವೆಸಗಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ. ಬಾಲಕಿಗೆ ಹೊಟ್ಟೆನೋವು ಎಂದು ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಗರ್ಭಿಣಿ ಅನ್ನೋದು ಗೊತ್ತಾಗಿದೆ. ಬಾಲಕಿಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಆಡಳಿತ ಮೊಕ್ತೇಸರರಿಗೆ ದೇವಸ್ಥಾನಕ್ಕೆ ಪ್ರವೇಶ ನಿಷೇಧ

ಹೆಬ್ರಿ: ಹೆಬ್ರಿ ಸೀತನಾದಿ ಬಳಿಯ ದೇವಸ್ಥಾನದ ಪ್ರವೇಶಕ್ಕೆ ಅಡ್ಡಿ ಪಡಿಸಿದ ಘಟನೆ ವರದಿ ಆಗಿದೆ. ಸುಪ್ರೀತ್ (32), ಚಾಂತಾರು ಗ್ರಾಮ ಬ್ರಹ್ಮಾವರ ಇವರ ಅಜ್ಜಿ ಮನೋರಮಾ ರವರು ನಾಡ್ಪಾಲು ಗ್ರಾಮದ ನಂದಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರಾಗಿರುತ್ತಾರೆ. ಅವರು ಹಾಗೂ ಅವರ ಮನೆಯವರು ದಿನಾಂಕ...
Read More