ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ವ್ಯಕ್ತಿಯೊಬ್ಬರ ಬಳಿ ಕಸ್ಟಮ್ ಅಧಿಕಾರಿಗಳು ಎಂದು ಹೇಳಿ ಅವರ ಹತ್ತಿರ ಇದ್ದ ಚಿನ್ನವನ್ನು ದರೋಡೆ ಮಾಡಿದ ಘಟನೆ ನಡೆದಿದೆ. ಚಿನ್ನ ಕಳೆದುಕೊಂಡ ವ್ಯಕ್ತಿ ಶ್ರೀ ಹರ ಎಂದು ತಿಳಿದು ಬಂದಿದೆ. ದರೋಡೆಕೋರರು ಇನ್ನೋವಾ ಕಾರಿನಲ್ಲಿ ಬಂದು ದರೋಡೆ...
Read More
ಪುತ್ತೂರಿನ ವಿವೇಕಾನಂದ ಶಿಶುಮಂದಿರ ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಪುತ್ತೂರಿನಲ್ಲಿ ಶ್ರೀ ಕೃಷ್ಣ ಲೋಕ
ಪುತ್ತೂರು: ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಇಲ್ಲಿನ ವಿವೇಕಾನಂದ ಶಿಶು ಮಂದಿರದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಆ.16ರಂದು ನಡೆದ 27ನೇ ವರ್ಷದ ‘ಶ್ರೀಕೃಷ್ಣಲೋಕ’ ಕಾರ್ಯಕ್ರಮವು ಶ್ರೀಕೃಷ್ಣನ ಬಾಲಲೀಲೆಗಳನ್ನು ನೆನಪಿಸಿತು. ಪರ್ಲಡ್ಕ ಶಿವಪೇಟೆಯಲ್ಲಿರುವ ಶಿಶು ಮಂದಿರದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳಿಂದ ಪ್ರಾರ್ಥನೆ...
Read More
ಬೆಂಗಳೂರಿಂದ ಧರ್ಮಸ್ಥಕ್ಕೆ ಯಾತ್ರೆ
ಬೆಂಗಳೂರು: ಧರ್ಮಸ್ಥಳದಲ್ಲಿ ಎಸ್ಐಟಿ ತನಿಖೆಯಲ್ಲಿ ಕಳೇಬರ ಸಿಗದ ಬೆನ್ನಲ್ಲೆ ದೇಗುಲಕ್ಕೆ ಅಪಪ್ರಚಾರ ಎಸಗಲಾಗುತ್ತಿದೆ ಅಂತಾ ದೇಗುಲದ ಭಕ್ತರ ಆಕ್ರೋಶ ಹೆಚ್ಚಾಗಿದೆ. ಮತ್ತೊಂದು ಕಡೆ ಬಿಜೆಪಿ ಸರ್ಕಾರದ ವಿರುದ್ಧ ಮುಗಿಬಿದ್ರೆ, ಇನ್ನೊಂದು ಕಡೆ ಹಿಂದೂ ಸಂಘಟನೆಗಳು ಬೆಂಗಳೂರಿನಲ್ಲಿ ಹೋರಾಟಕ್ಕೆ ಇಳಿದಿದ್ದಾರೆ. ಈ ನಡುವೆ ಶಾಸಕ ಎಸ್.ಆರ್ ವಿಶ್ವನಾಥ್ ನೇತೃತ್ವದಲ್ಲಿ...
Read More
ಉಭಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಎದುರುಗಡೆ ಸಾಂಕೇತಿಕವಾಗಿ ಪ್ರತಿಭಟನೆ
ಬೆಳ್ತಂಗಡಿ: ಉಭಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮತಕಳ್ಳರೇ ಅಧಿಕಾರ ಬಿಟ್ಟು ತೊಲಗಿ’ , ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ, ಎಂಬ ಘೋಷ ವಾಕ್ಯಗಳೊಂದಿಗೆ ಬ್ಲಾಕ್ ಕಾಂಗ್ರೆಸ್ ಎದುರುಗಡೆ ಸಾಂಕೇತಿಕವಾಗಿ ಪ್ರತಿಭಟನೆ, ಮಾಡಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಾತನಾಡಿ, 2024ರ ಸಾರ್ವತ್ರಿಕ ಚುನಾವಣೆಗಳಲ್ಲಿ...
Read More
ಒಪ್ಪೋ ಕೆ13 ಟರ್ಬೊ ಸರಣಿ 5ಜಿ ಅನಾವರಣ
ಮಂಗಳೂರು: ಒಪ್ಪೋ ಇಂಡಿಯಾ, ಒಪ್ಪೋ ಕೆ13 ಟರ್ಬೊ ಪ್ರೊ 5ಜಿ ಮತ್ತು ಒಪ್ಪೋ ಕೆ13 ಟರ್ಬೊ 5ಜಿಗಳನ್ನು ಒಳಗೊಂಡ ಒಪ್ಪೋ ಕೆ13 ಟರ್ಬೊ ಸರಣಿ 5ಜಿ ಅನಾವರಣಗೊಳಿಸಿದೆ. ಭಾರತದ ಮೊದಲ ಸ್ಮಾರ್ಟ್ಫೋನ್ಗಳು , ಸ್ಮಾರ್ಟ್ಫೋನ್ ತಾಪಮಾನ ನಿಯಂತ್ರಣದಲ್ಲಿ ಹೊಸ ಮಾನದಂಡವನ್ನು ಸ್ಥಾಪಿಸುತ್ತಿವೆ. ಕಾರ್ಯಕ್ಷಮತೆಯನ್ನು ಮೆಚ್ಚುವವರು ಮತ್ತು ಮಲ್ಟಿ-ಟಾಸ್ಕರ್ಗಳಿಗಾಗಿ...
Read More

