ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಈಗಾಗಲೇ ಅಪಪ್ರಚಾರ ಇರುವುದರಿಂದ ನೈಜ ಸಂಗತಿ ಹೊರಬರಲು ಈಗಾಗಲೇ ಎಸ್ಐಟಿ ತನಿಖೆ ಒಳಪಡಿಸಿದಂತೆ ಎನ್ಐಎ ತನಿಖೆಗೂ ಒಳಪಡಿಸಬೇಕು, ಈಗಾಗಲೇ ಜನರಲ್ಲಿ ಕ್ಷೇತ್ರದ ಕುರಿತು ನಕಾರಾತ್ಮಕ ಚಿಂತನೆಗಳಿದ್ದು, ಅವುಗಳನ್ನು ತಮ್ಮ ಮನಸ್ಸಿನಿಂದ ತೆಗೆದು ಹಾಕಬೇಕು, ಸೌಜನ್ಯ ಅತ್ಯಾಚಾರ ಆಗಿರುವುದಂತೂ ನಿಜ ಸೌಜನ್ಯಗಳಿಗೆ...
Read More
ಸೋಶಿಯಲ್ ಮೀಡಿಯಾಗಳಲ್ಲಿ ಮನಸೋ ಇಚ್ಚೆ ಪೋಸ್ಟ್, ಕಾಮೆಂಟ್ ಮಾಡುವವವರಿಗೆ ರಾಜ್ಯ ಪೊಲೀಸರಿಂದ ಎಚ್ಚರಿಕೆ
ಬೆಂಗಳೂರು: ಸೋಶಿಯಲ್ ಮೀಡಿಯಾಗಳಲ್ಲಿ ಮನಸೋ ಇಚ್ಚೆ ಪೋಸ್ಟ್, ಕಾಮೆಂಟ್ ಮಾಡುವುದನ್ನು ಕರ್ನಾಟಕ ರಾಜ್ಯ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ತರುವ ಪೋಸ್ಟ್, ಕಾಮೆಂಟ್ ಪ್ರಕಟಿಸುವವರ ವಿರುದ್ಧ ಇನ್ನುಮುಂದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಕಠಿಣ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ಸಾಮಾಜಿಕ...
Read More

