1.25 ಲಕ್ಷ ವೆಚ್ಚದಲ್ಲಿ ನವೀಕರಿಸಿದ ಮನೆಯ ಹಸ್ತಾಂತರ – ಗಣಹೋಮ

ಅಟಲ್ ಜನ್ಮಶತಾಬ್ದಿ ನಿಮಿತ್ತ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪಾಣಾಜೆ ಘಟಕದ ವತಿಯಿಂದ 1.25 ಲಕ್ಷ ವೆಚ್ಚದಲ್ಲಿ ನವೀಕರಿಸಿದ ಮನೆಯ ಹಸ್ತಾಂತರ -ಗಣಹೋಮ ನಡೆಯಿತು.

ಬಿಜೆಪಿ ಪುತ್ತೂರು ಮಂಡಲದ ಮಾಜಿ ಅಧ್ಯಕ್ಷ ರಾದ ಮೊಗರೋಡಿ ಬಾಲಕೃಷ್ಣ ರೈ ದೀಪ ಬೆಳಗಿಸಿ ಮನೆಯ ಯಜಮಾನ ಉದಯ ಮಣಿಯಾಣಿ ದಂಪತಿಗಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರಿ ಕಾರ್ಯ ದರ್ಶಿಗಳಾದ ನಾರಾಯಣ ಪ್ರಕಾಶ್
ನೆಲ್ಲಿತ್ತಿಮಾರು. ರಾಷ್ಟ್ರಿಯ ಸ್ವಯಂ ಸೇವಕ ಸಂಘದ ಪ್ರಮುಕರಾದ ಡಾಕ್ಟರ್ ಅಖಿಲೇಶ್ ಪಾಣಾಜೆ, ಟ್ರಸ್ಟ್ ಅಧ್ಯಕ್ಷರಾದ ಶ್ರೀರಾಮ್ ಭಟ್ ಪಾತಾಳ, ಬಿಜೆಪಿ ಗ್ರಾಮಂತರ ಮಂಡಳದ ಪ್ರಧಾನ ಕಾರ್ಯದರ್ಶಿ ಉಮೇಶ್ ಕೊಡಿಬೈಲು, ಪ್ರಶಾಂತ್ ನೆಕ್ಕಿಲಾಡಿ, ಟ್ರಸ್ಟ್ ಕಾರ್ಯದರ್ಶಿ ಪ್ರೇಮ್ ರಾಜ್ ಆರ್ಲಪದವು, ಟ್ರಸ್ಟ್ ಪ್ರಮುಖರಾದ ಮಹೇಂದ್ರ ವರ್ಮ, ರೂಪೇಶ್ ನಾಯ್ಕ್, ರವಿಕುಮಾರ್ ರೈ ಮಠ,ಗಣೇಶ್ಚಂದ್ರ ಭಟ್ ಮಕರಂಧ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪಾಣಾಜೆ ಪ್ರಧಾನ ಕಾರ್ಯದರ್ಶಿ ಸುಕಿನ್ ರಾಜ್ ಕೊಂದಲ್ಕಾನ, ಬಿಜೆಪಿ ಯುವ ಮೋರ್ಚಾದ ಗ್ರಾಮಾಂತರ ಮಂಡಲದ ಸದಸ್ಯರಾದ ಪ್ರದೀಪ್ ಪಾಣಾಜೆ, ಪಾಣಾಜೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀಮತಿ ಜಯಶ್ರೀ ದೇವಸ್ಯ, ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಉಮೇಶ್ ರೈ ಗಿಳಿಯಾಲು,
ಪಾಣಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರಾದ ಸಂತೋಷ್ ರೈ ಗಿಳಿಯಾಲು, ಬಿಜೆಪಿ ಪಾಣಾಜೆ ಭಾ,ಜ,ಪ ಪ್ರಮುಖರಾದ ರಘುನಾಥ ಪಾಟಾಳಿ ಅಪಿನಿಮೂಲೆ, ಪುಷ್ಪರಾಜ್ ರೈ ಕೋಟೆ, ಸಂದೀಪ್ ವಾಣಿಯನ್ ಸುರೇಶ್ ನಾಯ್ಕ ತೂಂಬಡ್ಕ, ಸಂತೋಷ್ ರೈ ಕೋಟೆ, ಜಾನು ನಾಯ್ಕ ಭರಣ್ಯ, ಸಂತೋಷ್ ರೈ ಗೊಳಿತ್ತಡಿ ಹಾಗೂ ಟ್ರಸ್ಟ್ ನ ಪದಾಧಿಕಾರಿಗಳಾದ ಜಯಪ್ರಸಾದ್ ರೈ ಕೋಟೆ, ಸುದೀಪ್ ರಾಜ್ ಕೊಂದಲ್ಕಾನ, ರವಿಚಂದ್ರ ಭರಣ್ಯ, ರಮೇಶ್ ಬೊಳ್ಳುಕಳ್ಳು ಉಪಸ್ಥಿತರಿದ್ದರು. ವಸಂತ ಕುಮಾರ್ ಭರಣ್ಯ ಕಾರ್ಯಕ್ರಮವನ್ನು ನಿರೂಪಿಸಿದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.