ಉಡುಪಿ ಸೆಪ್ಟೆಂಬರ್ 11: ಲಾರಿಯಲ್ಲಿ ಸಾಗಿಸುತ್ತಿದ್ದ 65 ಕೆ.ಜಿ. ಗಾಂಜಾವನ್ನು ಉಡುಪಿಯ ಕಿನ್ನಿಮುಲ್ಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೆನ್ ಅಪರಾಧ ಠಾಣೆಯ ಪೊಲೀಸರು ಗುರುವಾರ ವಶಪಡಿಸಿಕೊಂಡಿದ್ದಾರೆ.ಬಂಧಿತ ಆರೋಪಿಗಳು ಹುಣಸೂರಿನ ಗಣೇಶ(38), ಆಂಧ್ರದ ಅನಂತಪುರಂನ ಪಿ. ಗೋಪಾಲ ರೆಡ್ಡಿ(43) ಎನ್ನುವವರಾಗಿದ್ದಾರೆ. ಮಂಗಳೂರಿನಿಂದ ಉಡುಪಿಗೆ ಬರುತ್ತಿದ್ದ ಲಾರಿಯನ್ನು ಖಚಿತ ಮಾಹಿತಿಯಂತೆ ಪರಿಶೀಲಿಸಿದಾಗ...
Read More
ಕಾರವಾರದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ
ಕಾರವಾರ: ಉತ್ತರಕನ್ನಡ ಜಿಲ್ಲೆಯ ಕಾರವಾರದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಹುತಾತ್ಮ ಅರಣ್ಯ ರಕ್ಷಕರ ಸ್ಮರಣೆಯನ್ನು ಮಾಡಲಾಯಿತು. ಹುತಾತ್ಮರ ಸ್ಮಾರಕಕ್ಕೆ ಗಣ್ಯರು ಪುಷ್ಪನಮನ ಸಲ್ಲಿಸಿದರು. ಸಿಬ್ಬಂದಿಗಳು ಕುಶಾಲಾತೋಪು ಹಾರಿಸಿ ಹುತಾತ್ಮರಿಗೆ ಗೌರವ ಸಲ್ಲಿಸಿದರು. ಕಾರ್ಯಕ್ರಮದಲ್ಲಿ...
Read More
ಉರ್ವಾ : 2017 ರಲ್ಲಿ ಉರ್ವಾ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ,ಕೊಲೆ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ.
ಮಂಗಳೂರು : ಉರ್ವಾ ಪೊಲೀಸ್ ಠಾಣೆಯಲ್ಲಿ 2017 ರಲ್ಲಿ ವರದಿಯಾಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ಮತ್ತು ಕೊಲೆ ಯತ್ನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ನಿಯಾಜ್ ಅಲಿಯಾಸ್ ನಿಯಾ ಎಂಬಾತನು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದದ್ದು ಇಂದು 11 ರಂದು ಬೆಳಗಿನ ಜಾವ ಬೆಂಗಳೂರಿನ ಹುಳಿಮಾವು ಅರಕೆರೆ ಎಂಬಲ್ಲಿ ವಶಕ್ಕೆ...
Read More
ಅಡವಿಟ್ಟ ಫ್ಲ್ಯಾಟ್ ಮಾರಾಟ ಮಾಡಿ ಬ್ಯಾಂಕಿಗೆ ವಂಚಿಸಿದ ಮೊಹಮ್ಮದ್ ಶಾಕೀರ್..!
ಕುಂದಾಪುರ: ವ್ಯಕ್ತಿಯೋರ್ವ ಅಡವಿಟ್ಟ ಫ್ಲ್ಯಾಟ್ ಮಾರಾಟ ಮಾಡಿ ಬ್ಯಾಂಕಿಗೆ ವಂಚಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ಮರವಂತೆಯ ಮೊಹಮ್ಮದ್ ಶಾಕಿರ (39) ಬ್ಯಾಂಕ್ಗೆ ವಂಚನೆ ಮಾಡಿದ ಆರೋಪ ಹೊತ್ತಿರುವ ವ್ಯಕ್ತಿಯಾಗಿದ್ದಾನೆ. ಆರೋಪಿಯು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಕುಂದಾಪುರ ಶಾಖೆಯಲ್ಲಿ ಅಡಮಾನ ಇರಿಸಿದ್ದ ಫ್ಲ್ಯಾಟ್ ಅನ್ನು...
Read More
ನಕಲಿ ಆಧಾರ್ ಕಾರ್ಡ್ ಮತ್ತು ಪಹಣಿ ಪತ್ರಗಳನ್ನು ತಯಾರಿಸುತ್ತಿದ್ದ ಇಬ್ಬರ ಬಂಧನ
ಮಂಗಳೂರು: ನಕಲಿ ಆಧಾರ್ ಕಾರ್ಡ್ ಮತ್ತು ಪಹಣಿ ಪತ್ರಗಳನ್ನು ತಯಾರಿಸಿ ಸರ್ಕಾರಿ ಇಲಾಖೆಗಳು ಮತ್ತು ನ್ಯಾಯಾಲಯಗಳನ್ನು ವಂಚಿಸುತ್ತಿದ್ದ ಆರೋಪದಲ್ಲಿ ಮುಲ್ಕಿ ಬಪ್ಪನಾಡು ನಿವಾಸಿಗಳಾದ ಅಬ್ದುಲ್ ರೆಹಮಾನ್ ಮತ್ತು ನಿಶಾಂತ್ ಅವರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ನಗರದ ದಡ್ಡಲ್ ಕಾಡ್ ಪ್ರದೇಶದಲ್ಲಿ ಈ ಇಬ್ಬರು ಸೇರಿ ನಕಲಿ ದಾಖಲೆಗಳನ್ನು...
Read More

