ಪುತ್ತೂರು: ಕೊಲ್ಕತ್ತಾದಲ್ಲಿರುವ ದರಾ ದಿಯಾ ಪೈನ್ ಕ್ಲಿನಿಕ್ ನಲ್ಲಿ ಡಾ. ಗೌತಮ್ ದಾಸ್ ಅವರ ಮಾರ್ಗದರ್ಶನದಲ್ಲಿ ರೋಗಿಗಳ ದೀರ್ಘಕಾಲದ ನೋವನ್ನು ನಿವಾರಿಸುವ ಅಥವಾ ಕಡಿಮೆ ಮಾಡಲು ಅನುಕೂಲಕರವಾದ ಫಿಲೋಷಿಪ್ ಇನ್ ಪೈನ್ ಮೆಡಿಸಿನ್ ಪದವಿಯನ್ನು ಡಾ. ಪ್ರಜ್ಞ ಜಯರಾಮ್ ಪೂರ್ಣಗೊಳಿಸಿದ್ದಾರೆ. ಅವರು ಸಂತ ವಿಕ್ಟರ್ ಬಾಲಿಕಾ ಪ್ರೌಢ...
Read More
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಗಾಂಧೀಕಟ್ಟೆ ಸಮಿತಿ ವತಿಯಿಂದ ಪುತ್ತೂರು ಬಸ್ ನಿಲ್ದಾಣದ ಬಳಿಯ ಗಾಂಧೀಕಟ್ಟೆಯಲ್ಲಿ ಗಾಂಧೀ ಜನ್ಮದಿನಾಚರಣೆ
ಪುತ್ತೂರು :ಸ್ವಾತಂತ್ರ್ಯಕ್ಕೆ ಹೋರಾಡಿದ ಮಹಾನ್ ವ್ಯಕ್ತಿಗಳು ನಮಗೆ ದೇಶವನ್ನೇ ಆಸ್ತಿಯನ್ನಾಗಿ ಮಾಡಿಕೊಟ್ಟಿದ್ದಾರೆ. ಅಂತಹ ವ್ಯಕ್ತಿಗಳಲ್ಲಿ ಮಹಾತ್ಮ ಗಾಂಧಿ ಮುಂಚೂಣಿಯಲ್ಲಿದ್ದಾರೆ. ಗಾಂಧಿ ಅವರ ಬದುಕಿನ ತತ್ವಗಳು ಜನಸಾಮಾನ್ಯರ ಬದುಕಿಗೆ ಪ್ರೇರಣೆಯಾಗಿದೆ. ಎಂದು ಶಾಸಕ ಅಶೋಕ್ ರೈ ಅಭಿಪ್ರಾಯಪಟ್ಟರು.ಗುರುವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಗಾಂಧೀಕಟ್ಟೆ ಸಮಿತಿ ವತಿಯಿಂದ...
Read More